
ಎಕಾಮೇವಾದ್ವಿತೀಯ ಸನಾತನ ಪ್ರಭಾತ !
‘ಸೌ ಸುನಾರ ಕೀ ಎಕ ಲೋಹಾರ ಕೀ, ಎಂದು ಹಿಂದಿಯಲ್ಲಿ ಗಾದೆ ಮಾತಿದೆ. ಇದರ ಅರ್ಥ, ‘ಅಕ್ಕಸಾಲಿಗನ ೧೦೦ ಏಟಿನಲ್ಲಿ ಆಗುವ ಕೆಲಸ, ಕಮ್ಮಾರನ ಒಂದು ಏಟಿನಲ್ಲಿ ಆಗುತ್ತದೆ. ಸನಾತನ ಪ್ರಭಾತ ನಿಯತಕಾಲಿಕೆಯ ಸಂದರ್ಭದಲ್ಲಿಯೂ ಅದೇ ಸಂಭವಿಸುತ್ತದೆ. ಸನಾತನ ಪ್ರಭಾತದ ಕೆಲವು ಸಾವಿರದಷ್ಟು ಓದುಗರು ಮಾಡುತ್ತಿರುವ ರಾಷ್ಟ್ರ-ಧರ್ಮಕ್ಕೆ ಸಂಬಂಧಿಸಿದ ಕಾರ್ಯವನ್ನು ಲಕ್ಷಾಂತರ ಓದುಗರನ್ನು ಹೊಂದಿರುವ ದೈನಿಕದ ಓದುಗರು ಮಾಡಲಾರರು !
– ಸಚ್ಚಿದಾನಂದ ಪರಬ್ರಹ್ಮ ಡಾ. ಆಠವ
ಪಾಶ್ಚಾತ್ಯ ಸಂಸ್ಕೃತಿ ಸ್ವೀಕರಿಸಿ ವಿನಾಶದ ಹಾದಿಯಲ್ಲಿ ಸಾಗುತ್ತಿರುವ ಸಮಾಜ !
ಈಶ್ವರಪ್ರಾಪ್ತಿಯ ಪ್ರಯತ್ನದಲ್ಲಿ ಭಾರತೀಯರ ಅಲೌಕಿಕತೆ
ಸಾಧಕರೇ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !