
ಕೇವಲ ರಾಜಕೀಯ ದೃಷ್ಟಿಯಿಂದ ಭಾರತಕ್ಕೆ ಸ್ವಾತಂತ್ರ್ಯ ದೊರಕಿದೆ, ಧಾರ್ಮಿಕ ದೃಷ್ಟಿಯಿಂದ ನಾವು ಇಂದಿಗೂ ಸ್ವತಂತ್ರರಾಗಿಲ್ಲ. ಇಂದಿಗೂ ದೇಶದಲ್ಲಿ ಹಿಂದೂಗಳ ತಲೆಕೆಡಿಸಿ ಅವರ ದಾರಿತಪ್ಪಿಸಲಾಗುತ್ತಿದೆ. ಇಸ್ಲಾಮಿಕ್ ನಿಯಮಗಳನ್ನು ಗೌರವಿಸಲಾಗುತ್ತಿದೆ. ಕರ್ನಾಟಕ ರಾಜ್ಯದ ಹಾಸನ ಜಿಲ್ಲೆಯ ಬೇಲೂರಿನ ಶ್ರೀ ಚೆನ್ನಕೇಶವ ದೇವಸ್ಥಾನದ ರಥೋತ್ಸವದಲ್ಲಿ ಹಿಂದೆಲ್ಲ ಕುರಾನ್ ಓದಲಾಗುತ್ತಿತ್ತು. ಹಿಂದೂ ದೇವಸ್ಥಾನಗಳಲ್ಲಿನ ಈ ‘ಸಾಫ್ಟ್ ಟೆರರಿಝಮ್’ನ ವಿರುದ್ಧ ನಾವು ಆಂದೋಲನನ ನಡೆಸಿದೆವು ಮತ್ತು ಹಿಂದೂ ದೇವಸ್ಥಾನದ ಈ ಕೆಟ್ಟ ರೂಢಿಯನ್ನು ನಿಲ್ಲಿಸಿದೆವು. (ಹೊಯ್ಸಳ) ಸಾಮ್ರಾಜ್ಯವು ದಕ್ಷಿಣ ಭಾರತದಲ್ಲಿ ೩ ಸಾವಿರ ದೇವಸ್ಥಾನಗಳನ್ನು ಕಟ್ಟಿತು. ಹಿಂದೂ ಧರ್ಮದ ರಕ್ಷಣೆಗಾಗಿ ಹಿಂದೂ ಸಂಘಟನೆಗಳು ಸಂಘಟಿತರಾಗಬೇಕು. ಹಿಂದೂಗಳು ಸಾಮಾಜಿಕ ಮಾಧ್ಯಮಗಳ ಮೂಲಕ ಹಿಂದೂ ಧರ್ಮದ ಪ್ರಸಾರ ಮಾಡಬೇಕು.
(ಸೌಜನ್ಯ – Hindu Janajagruti Samiti)
Ford News : ಎಐಗಿಂತ ಮನುಷ್ಯರೇ ಮೇಲು? ಫೋರ್ಡ್ನ ಹೊಸ ಹೆಜ್ಜೆ!
ಬಾಂಗ್ಲಾದೇಶ: ಸೆರೆಮನೆಯಲ್ಲಿರುವ ಚಿನ್ಮಯ್ ಪ್ರಭು ಅವರ ಜೀವಕ್ಕೆ ಅಪಾಯ!
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
Dhirendra Krishna Shastri : ರಾಮ ಮಂದಿರ ದಾನ ಕಳ್ಳತನ: ಪಂಡಿತ ಧೀರೇಂದ್ರ ಶಾಸ್ತ್ರಿಯ ಸ್ಫೋಟಕ ಹೇಳಿಕೆ!
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ