
ಕೇವಲ ರಾಜಕೀಯ ದೃಷ್ಟಿಯಿಂದ ಭಾರತಕ್ಕೆ ಸ್ವಾತಂತ್ರ್ಯ ದೊರಕಿದೆ, ಧಾರ್ಮಿಕ ದೃಷ್ಟಿಯಿಂದ ನಾವು ಇಂದಿಗೂ ಸ್ವತಂತ್ರರಾಗಿಲ್ಲ. ಇಂದಿಗೂ ದೇಶದಲ್ಲಿ ಹಿಂದೂಗಳ ತಲೆಕೆಡಿಸಿ ಅವರ ದಾರಿತಪ್ಪಿಸಲಾಗುತ್ತಿದೆ. ಇಸ್ಲಾಮಿಕ್ ನಿಯಮಗಳನ್ನು ಗೌರವಿಸಲಾಗುತ್ತಿದೆ. ಕರ್ನಾಟಕ ರಾಜ್ಯದ ಹಾಸನ ಜಿಲ್ಲೆಯ ಬೇಲೂರಿನ ಶ್ರೀ ಚೆನ್ನಕೇಶವ ದೇವಸ್ಥಾನದ ರಥೋತ್ಸವದಲ್ಲಿ ಹಿಂದೆಲ್ಲ ಕುರಾನ್ ಓದಲಾಗುತ್ತಿತ್ತು. ಹಿಂದೂ ದೇವಸ್ಥಾನಗಳಲ್ಲಿನ ಈ ‘ಸಾಫ್ಟ್ ಟೆರರಿಝಮ್’ನ ವಿರುದ್ಧ ನಾವು ಆಂದೋಲನನ ನಡೆಸಿದೆವು ಮತ್ತು ಹಿಂದೂ ದೇವಸ್ಥಾನದ ಈ ಕೆಟ್ಟ ರೂಢಿಯನ್ನು ನಿಲ್ಲಿಸಿದೆವು. (ಹೊಯ್ಸಳ) ಸಾಮ್ರಾಜ್ಯವು ದಕ್ಷಿಣ ಭಾರತದಲ್ಲಿ ೩ ಸಾವಿರ ದೇವಸ್ಥಾನಗಳನ್ನು ಕಟ್ಟಿತು. ಹಿಂದೂ ಧರ್ಮದ ರಕ್ಷಣೆಗಾಗಿ ಹಿಂದೂ ಸಂಘಟನೆಗಳು ಸಂಘಟಿತರಾಗಬೇಕು. ಹಿಂದೂಗಳು ಸಾಮಾಜಿಕ ಮಾಧ್ಯಮಗಳ ಮೂಲಕ ಹಿಂದೂ ಧರ್ಮದ ಪ್ರಸಾರ ಮಾಡಬೇಕು.
(ಸೌಜನ್ಯ – Hindu Janajagruti Samiti)
ಅಂಡಮಾನ್ ನ ‘ಶಾಲೋ ಆಫ್ಶೋರ್ ಬ್ಲಾಕ್’ನಲ್ಲಿ ಎರಡನೇ ಅತಿ ದೊಡ್ಡ ನೈಸರ್ಗಿಕ ಅನಿಲದ ನಿಕ್ಷೇಪ ಪತ್ತೆ
ಅಮೆರಿಕದ ‘ಬ್ಲೂಮ್ ಬರ್ಗ್’ ಸುದ್ದಿ ಸಂಸ್ಥೆಯು ತನ್ನ ಭಾರತ ವಿರೋಧಿ ಲೇಖನ ಹಿಂಪಡೆಯಿತು!
ಭಾರತೀಯರು ಜಗತ್ತಿನ ಅತ್ಯಂತ ಪ್ರತಿಭಾವಂತ ಜನರಲ್ಲಿ ಒಬ್ಬರಾಗಿದ್ದಾರೆ! – ವ್ಲಾದಿಮಿರ್ ಪುಟಿನ್, ಅಧ್ಯಕ್ಷರು, ರಷ್ಯಾ
ಇರಾನ್ನ ಕ್ಷಿಪಣಿ ಸಾಮರ್ಥ್ಯಕ್ಕೆ ಭಾರಿ ಪ್ರಮಾಣದ ಹಾನಿ! – ಡೊನಾಲ್ಡ್ ಟ್ರಂಪ್
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಭಾರತದ ಮೇಲೆ ಒತ್ತಡ ಹೇರುವುದು ಜಾಗತಿಕ ಸ್ಥಿರತೆಗೆ ಅತ್ಯಂತ ಅಪಾಯಕಾರಿ!