
ತುಳಜಾಪುರದ ಶ್ರೀ ತುಳಜಾಭವಾನಿ ದೇವಸ್ಥಾನದಲ್ಲಿನ ಭ್ರಷ್ಟಾಚಾರದ ಪ್ರಕರಣವು ೨೦೧೦ ರಿಂದ ಮುಂಬಯಿ ಉಚ್ಚ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿದೆ. ಈ ಭ್ರಷ್ಟಾಚಾರದ ಸಿ.ಐ.ಡಿ. ತನಿಖೆ ಪೂರ್ಣಗೊಂಡು ೪ ವರ್ಷಗಳಾದವು; ಆದರೆ ಇಲ್ಲಿಯವರೆಗೆ ಕ್ರಮಕೈಗೊಂಡಿಲ್ಲ’ ಇದು ವಿಷಾದಕರವಾಗಿದೆ. ಸದ್ಯದ ಸ್ಥಿತಿಯಲ್ಲಿಯೂ ದೇವಸ್ಥಾನಗಳಲ್ಲಿ ಭ್ರಷ್ಟಾಚಾರ ಮುಂದುವರಿದಿದೆ. ಭಗವಂತನ ಕೃಪೆಯಿಂದ ದೇವಸ್ಥಾನದಲ್ಲಿನ ಭ್ರಷ್ಟಾಚಾರದ ವಿರುದ್ಧ ನಾನು ಹೋರಾಡುತ್ತಿದ್ದೇನೆ. ನಾವು ಶ್ರೀ ತುಳಜಾಭವಾನಿ ದೇವಸ್ಥಾನದ ಭ್ರಷ್ಟಾಚಾರದ ವಿರುದ್ಧ ಸರ್ವೋಚ್ಚ ನ್ಯಾಯಾಲಯದವರೆಗೆ ಹೋರಾಟ ನಡೆಸೋಣ.
(ಸೌಜನ್ಯ – Hindu Janajagruti Samiti)
ಪಿಒಕೆ ಪ್ರತಿಭಟನಾಕಾರರ ದಬ್ಬಾಳಿಕೆ; ವಿಶ್ವಸಂಸ್ಥೆ ಕಳವಳ : UN Concern PoK
ಬಾಂಗ್ಲಾದೇಶದಲ್ಲಿ ಹಿಂದೂ ಯುವಕನ ಅನ್ಯಾಯದ ಬಂಧನದ ವಿರುದ್ಧ ಅಲ್ಪಸಂಖ್ಯಾತರಿಂದ ಪ್ರತಿಭಟನೆ !
ಪಾಕಿಸ್ತಾನದ ಕ್ರಿಕೆಟಿಗ ಮಹಮ್ಮದ್ ನವಾಜ್ ಮೇಲೆ ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿಯಿಂದ ೩ ತಿಂಗಳು ನಿಷೇಧ !
ಅಮೆರಿಕಾ ೧೮ ಸಾವಿರ ಭಾರತೀಯ ನಾಗರಿಕರನ್ನು ದೇಶದಿಂದ ಹೊರಹಾಕಲಿದೆ !
ಇರಾನ್ ದಾಳಿ; ಜೋರ್ಡಾನ್ನಲ್ಲಿದ್ದ ಇಬ್ಬರು ಅಮೆರಿಕನ್ ಸೈನಿಕರ ಸಾವು – ಅಮೆರಿಕ ತಿರುಗೇಟು !
ದಕ್ಷಿಣ ಆಫ್ರಿಕಾದಲ್ಲಿ ೧೭ ಸಾವಿರ ಹಿಂದೂಗಳಿಂದ ಒಂದೆಡೆ ಸೇರಿ ಹನುಮಾನ್ ಚಾಲೀಸಾ ಪಠಣ!