
ಸಂಭಲ (ಉತ್ತರಪ್ರದೇಶ) – ನಮಾಜು ಪಠಣ ಮಾಡಲು ಮಸೀದಿಗೆ ತೆರಳಿದ್ದ ಭಾಜಪದ ಮುಸಲ್ಮಾನ ಮುಖಂಡನನ್ನು ಇಲ್ಲಿನ ಮುಸ್ಲಿಮರು ಅಮಾನವೀಯವಾಗಿ ಥಳಿಸಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ. ಈ ನಾಯಕನ ಹೆಸರು ಶಾಹ ಆಲಂ ಎಂದಿದೆ.
೧. ರಾಜ್ಯದಲ್ಲಿ ಇತ್ತೀಚೆಗೆ ನಡೆದ ಮುನ್ಸಿಪಲ್ ಚುನಾವಣೆ ವೇಳೆ ಆಲಂ ಭಾಜಪಕ್ಕೆ ಸೇರಿದ್ದರು. ಅವರು ಇಲ್ಲಿನ ಜಿಲ್ಲಾ ಭಾಜಪದ ಅಲ್ಪಸಂಖ್ಯಾತ ಮೋರ್ಚಾದ ಸಹಅಧ್ಯಕ್ಷರಾಗಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಆಲಂ ಅವರು, “ನನ್ನ ಜೊತೆಗೆ ನನ್ನ ಸಹೋದರ ಮತ್ತು ಮೊಮ್ಮಗನಿಗೂ ಥಳಿಸಿದ್ದಾರೆ. ನಾವು ಓಡಿಹೋಗಲು ಪ್ರಯತ್ನಿಸಿದಾಗ, ನಮ್ಮನ್ನು ಬೆನ್ನಟ್ಟಿ ಥಳಿಸಿದ್ದಾರೆ. ‘ನಾನು ಭಾಜಪವನ್ನು ಸೇರಿದ್ದೇನೆ’ ಎಂಬುದೇ ಹಲ್ಲೆಗೆ ಕಾರಣ.”, ಎಂದಿದ್ದಾರೆ.
೨. ಮತ್ತೊಂದೆಡೆ, ಪೊಲೀಸರು ಈ ಹೋಡೆದಾಟದ ಹಿಂದೆ ರಾಜಕೀಯ ಕಾರಣವಿದೆ ಎಂಬ ಹೇಳಿಕೆಯನ್ನು ತಳ್ಳಿಹಾಕಿ, ಅಂಗಡಿಯ ಬಾಡಿಗೆ ವಿಷಯದಲ್ಲಿ ಥಳಿಸಲಾಗಿದೆ ಎಂದು ಹೇಳಿದ್ದಾರೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.
|
ಸಂಪಾದಕೀಯ ನಿಲುವು ಉತ್ತರಪ್ರದೇಶದಲ್ಲಿ ಭಾಜಪದ ಸರಕಾರವಿದ್ದರೂ ಮತಾಂಧರು ಇಂತಹ ಕೃತ್ಯ ಮಾಡಲು ಹೇಗೆ ಧೈರ್ಯ ತೋರುತ್ತಾರೆ ? |
ಉತ್ತರಾಖಂಡದಲ್ಲಿ ಖಲಿಸ್ತಾನಿ ಉಗ್ರನ ಬಂಧನ: ಭಾರೀ ಶಸ್ತ್ರಾಸ್ತ್ರಗಳ ವಶ: Khalistani Terrorists Nabbed
ಉದ್ಧವ ಬಾಳಾಸಾಹೇಬ ಠಾಕ್ರೆ ಬಣದ 9 ರಲ್ಲಿ 6 ಸಂಸದರು ಬಂಡಾಯ: ಶಿವಸೇನೆಯಲ್ಲಿ ಸೇರುವ ಸಾಧ್ಯತೆ! : Operation Tiger
ಟೆಲಿಗ್ರಾಮ್’ ಆ್ಯಪ್ ಮೇಲಿನ ತಾತ್ಕಾಲಿಕ ನಿಷೇಧವನ್ನು ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದ ಟೆಲಿಗ್ರಾಮ್ : Telegram App
ಪುಣೆಯಲ್ಲಿ ಕ್ರಿಶ್ಚಿಯನ್ ಧರ್ಮಗುರು ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲು! : Pune Conversion
‘ಸಂಘದವರು ಹಿಂದೂಗಳಲ್ಲ, ಕೇವಲ ಹಿಂದುತ್ವವಾದಿಗಳಂತೆ!’ – ಕಾಂಗ್ರೆಸ್ ಸಚಿವ ಯತೀಂದ್ರ ಸಿದ್ದರಾಮಯ್ಯ
ಸಂಘವು ವ್ಯಕ್ತಿಗೆ ದೇಶಭಕ್ತಿಯನ್ನು ಕಲಿಸುವ ಸಂಸ್ಥೆ: ನೋಂದಣಿಯ ಅಗತ್ಯವಿಲ್ಲ! – ಸಿ.ಟಿ. ರವಿ