(ವಸ್ತ್ರಸಂಹಿತೆಯೆಂದರೆ ದೇವಸ್ಥಾನದಲ್ಲಿ ಪ್ರವೇಶಿಸುವಾಗ ಧರಿಸುವ ಬಟ್ಟೆಗಳ ಸಂದರ್ಭದಲ್ಲಿನ ನಿಯಮಾವಳಿ)

ಶಿಮ್ಲಾ(ಹಿಮಾಚಲ ಪ್ರದೇಶ)- ಇಲ್ಲಿನ ಜೈನ ಮಂದಿರದಲ್ಲಿ ವಸ್ತ್ರಸಂಹಿತೆಯನ್ನು ಜಾರಿಗೊಳಿಸಲಾಗಿದೆ. ಅದಕ್ಕನುಸಾರವಾಗಿ ಮಹಿಳೆಯರು ಮತ್ತು ಪುರುಷರು ತುಂಡುಡುಗೆ(ಅರೆಬರೆ ಬಟ್ಟೆಗಳನ್ನು) ಧರಿಸಿ ದೇವಸ್ಥಾನದಲ್ಲಿ ಪ್ರವೇಶಿಸುವುದನ್ನು ನಿಷೇಧಿಸಲಾಗಿದೆ. ಈ ಸಂದರ್ಭದಲ್ಲಿ ದೇವಸ್ಥಾನದ ಎದುರು ಫಲಕವನ್ನು ಹಚ್ಚಲಾಗಿದ್ದು, ಇದು ಸಂಸ್ಕೃತಿಯನ್ನು ರಕ್ಷಿಸಲು ಇಟ್ಟ ಹೆಜ್ಜೆಯಾಗಿದೆ ಎಂದು ಹೇಳಲಾಗಿದೆ.
No mini-skirts, no bermudas, no torn jeans : Iconic Jain temple in Shimla bans revealing clothes, asks devotees to dress decently
https://t.co/w8gdEoq2Q1— OpIndia.com (@OpIndia_com) June 18, 2023
ಈ ಸಂದರ್ಭದಲ್ಲಿ ದೇವಸ್ಥಾನದ ಅರ್ಚಕ ಸಂಜಯ ಜೈನ ಇವರು ಮಾತನಾಡುತ್ತಾ, ನಮ್ಮ ಜನರು ಸಂಸ್ಕೃತಿಯನ್ನು ಮರೆಯುತ್ತಿದ್ದಾರೆ. ಇದರಿಂದಲೇ ಮಹಿಳೆಯರು ತಲೆಯ ಮೇಲೆ ಸೆರಗು ಹಾಕಿಕೊಳ್ಳುವುದಿಲ್ಲ. ತುಂಡುಡುಗೆಗಳನ್ನು ಧರಿಸಿ ದೇವಸ್ಥಾನಗಳಿಗೆ ಹೋಗುವ ಸಮಸ್ಯೆ ದೇಶಾದ್ಯಂತ ಇದೆ. ಯಾವ ಸ್ಥಳದಲ್ಲಿ ವಿಶ್ವಕಲ್ಯಾಣ ಮತ್ತು ಶಾಂತಿಗಾಗಿ ಪ್ರಾರ್ಥಿಸಲಾಗುತ್ತದೆಯೋ, ಅಲ್ಲಿ ಮರ್ಯಾದೆಯ ಪಾಲನೆಯನ್ನು ಮಾಡಬೇಕು ಎಂದು ಹೇಳಿದರು
ಸಂಪಾದಕೀಯ ನಿಲುವುದೇಶಾದ್ಯಂತ ಎಲ್ಲ ದೇವಸ್ಥಾನಗಳಲ್ಲಿ ವಸ್ತ್ರಸಂಹಿತೆಯನ್ನು ಜಾರಿಗೊಳಿಸುವುದು ಆವಶ್ಯಕವಾಗಿದೆ. ದೇವಸ್ಥಾನ ಸಮಿತಿ, ಆಡಳಿತಾಧಿಕಾರಿಗಳು ಮತ್ತು ಭಕ್ತರು ಇದಕ್ಕಾಗಿ ಪ್ರಯತ್ನಿಸಬೇಕು. |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!