ಮಾರ್ಕ್ಸ್ ವಾದಿ ಕಮ್ಯುನಿಸ್ಟ್ ಪಕ್ಷದ ಸಂಸದರ ವಿರುದ್ಧ ಟ್ವೀಟ್ ಮಾಡಿದ ಪರಿಣಾಮ

ಚೆನ್ನೈ (ತಮಿಳುನಾಡು) – ತಮಿಳುನಾಡಿನ ಭಾಜಪದ ರಾಜ್ಯ ಸಚಿವ ಎಸ್.ಜಿ. ಸೂರ್ಯ ಇವರನ್ನು ಸೈಬರ್ ಕ್ರೈಂ ಪೋಲಿಸರು ಬಂಧಿಸಿದ್ದಾರೆ. ಸೂರ್ಯ ಇವರು ಮದುರೈಯಲ್ಲಿನ ಮಾರ್ಕ್ಸ್ ವಾದಿ ಕಮ್ಯುನಿಸ್ಟ್ ಪಕ್ಷದ ಸಂಸದ ವೆಂಕಟೇಶ ಇವರ ಕುರಿತು ಒಂದು ಟ್ವೀಟ್ ಮಾಡಿದ್ದರು. ಆದ್ದರಿಂದ ಅವರನ್ನು ಬಂಧಿಸಲಾಗಿದೆ. ಈ ಬಂಧನದ ಬಗ್ಗೆ ಭಾಜಪದ ಪ್ರದೇಶ ಅಧ್ಯಕ್ಷ ಅಣ್ಣಾಮಲೈ ಇವರು ತಮಿಳುನಾಡು ಸರಕಾರವನ್ನು ಟೀಕಿಸಿದ್ದಾರೆ. ಅವರು, ಸೂರ್ಯ ಅವರಿಂದ ಇಷ್ಟೇ ತಪ್ಪು ನಡೆದಿದ್ದು, ಏನೆಂದರೆ ಅವರು ಕಮ್ಯುನಿಸ್ಟ್ ಮತ್ತು ದ್ರಾವಿಡ ಮುನ್ನೆತ್ರಿ ಕಳಘಮ್ (ದ್ರಾವಿಡ ಪ್ರಗತಿ ಸಂಘ) ಇವರ ಸಹಕಾರಿಗಳ ದ್ವೇಷ ಮತ್ತು ಭೇದಭಾವ ಬಹಿರಂಗಪಡಿಸಿದರು. ಬಂಧನದಿಂದ ನಾವು ನಿಲ್ಲುವುದಿಲ್ಲ. ನಾವು ಸತ್ಯ ಎಲ್ಲರದರೂ ತರುತ್ತೇವೆ ಎಂದು ಹೇಳಿದರು.
(ಸೌಜನ್ಯ – India Today)
ಸಂಪಾದಕೀಯ ನಿಲುವುಇತರ ಸಮಯದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕೂಗಾಡುವವರು ಈ ಸಮಯದಲ್ಲಿ ಮೌನವಾಗಿರುತ್ತಾರೆ ಇದನ್ನು ತಿಳಿದುಕೊಳ್ಳಿ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!