
ಮುರಾದಾಬಾದ (ಉತ್ತರಪ್ರದೇಶ) – ಇಲ್ಲಿನ 2 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ ಪ್ರಕರಣದಲ್ಲಿ ನಯೀಮ್ ಹೆಸರಿನ ಕಳ್ಳನನ್ನು ಬಂಧಿಸಲಾಗಿದೆ. ಅವನ ವಿರುದ್ಧ ಈ ಹಿಂದೆಯೂ 5 ಅಪರಾಧಗಳು ದಾಖಲಾಗಿದ್ದು, ಆ ಪ್ರಕರಣಗಳಲ್ಲಿ ಅವನನ್ನು ಬಂಧಿಸಲಾಗಿತ್ತು. (ಅನೇಕ ಅಪರಾಧಗಳನ್ನು ಮಾಡಿದ ಬಳಿಕವೂ ಮತ್ತೆ ಮತ್ತೆ ಅಪರಾಧಗಳನ್ನು ಮಾಡುವ ಮುಸಲ್ಮಾನ ಅಪರಾಧಿಗೆ ಶರಿಯತ ಕಾಯಿದೆಯನುಸಾರ ಕೈ-ಕಾಲು ಮುರಿಯುವ, ಹಾಗೆಯೇ ಛಡಿಯೇಟು ನೀಡುವ ಶಿಕ್ಷೆಯನ್ನು ನೀಡುವಂತೆ ಯಾರಾದರೂ ಆಗ್ರಹಿಸಿದರೇ ಆಶ್ಚರ್ಯ ಪಡಬಾರದು ! – ಸಂಪಾದಕರು) ಪೊಲೀಸರು ಅವನಿಂದ ದೇವಸ್ಥಾನದಿಂದ ಕಳ್ಳತನ ಮಾಡಿರುವ ವಸ್ತುಗಳನ್ನು ಮರಳಿ ಪಡೆದಿದ್ದಾರೆ. ಈ ಹಿಂದೆಯೂ ಪೊಲೀಸರು ಈ ಪರಿಸರದಿಂದ ಗುಲಫಾಮ್, ಜಾವೇದ ಮತ್ತು ಸೇಫುದ್ದೀನ ಈ ಕಳ್ಳರನ್ನು ಬಂಧಿಸಿದ್ದರು. ಅವರು ಉತ್ತರಪ್ರದೇಶವಲ್ಲದೇ ದೆಹಲಿಯಲ್ಲಿಯೂ ಅನೇಕ ಸ್ಥಳಗಳಲ್ಲಿ ಅಪರಾಧವನ್ನು ಮಾಡಿದ್ದರು.
2 मंदिरों में चोरी, त्रिशूल, कलश, दान पेटी सब गायब… यूपी पुलिस ने नईम को दबोचा, पहले से दर्ज हैं गैंगस्टर एक्ट, आर्म्स एक्ट और लूटपाट के मामले#Moradabad #HinduTemplehttps://t.co/EgNDKIDl2f
— ऑपइंडिया (@OpIndia_in) June 18, 2023
ಸಂಪಾದಕೀಯ ನಿಲುವುದೇವಸ್ಥಾನದಲ್ಲಿ ಯಾರು ಕಳ್ಳತನ ಮಾಡುತ್ತಾರೆ ? ಎನ್ನುವುದನ್ನು ತಿಳಿಯಿರಿ ! ಸರಕಾರ ಇಂತಹ ಕಳ್ಳರಿಗೆ ಜೀವಾವಧಿ ಶಿಕ್ಷೆ ನೀಡಬೇಕು ! |
ಉತ್ತರಾಖಂಡದಲ್ಲಿ ಖಲಿಸ್ತಾನಿ ಉಗ್ರನ ಬಂಧನ: ಭಾರೀ ಶಸ್ತ್ರಾಸ್ತ್ರಗಳ ವಶ: Khalistani Terrorists Nabbed
ಉದ್ಧವ ಬಾಳಾಸಾಹೇಬ ಠಾಕ್ರೆ ಬಣದ 9 ರಲ್ಲಿ 6 ಸಂಸದರು ಬಂಡಾಯ: ಶಿವಸೇನೆಯಲ್ಲಿ ಸೇರುವ ಸಾಧ್ಯತೆ! : Operation Tiger
ಟೆಲಿಗ್ರಾಮ್’ ಆ್ಯಪ್ ಮೇಲಿನ ತಾತ್ಕಾಲಿಕ ನಿಷೇಧವನ್ನು ದೆಹಲಿ ಹೈಕೋರ್ಟ್ನಲ್ಲಿ ಪ್ರಶ್ನಿಸಿದ ಟೆಲಿಗ್ರಾಮ್ : Telegram App
ಪುಣೆಯಲ್ಲಿ ಕ್ರಿಶ್ಚಿಯನ್ ಧರ್ಮಗುರು ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲು! : Pune Conversion
‘ಸಂಘದವರು ಹಿಂದೂಗಳಲ್ಲ, ಕೇವಲ ಹಿಂದುತ್ವವಾದಿಗಳಂತೆ!’ – ಕಾಂಗ್ರೆಸ್ ಸಚಿವ ಯತೀಂದ್ರ ಸಿದ್ದರಾಮಯ್ಯ
ಸಂಘವು ವ್ಯಕ್ತಿಗೆ ದೇಶಭಕ್ತಿಯನ್ನು ಕಲಿಸುವ ಸಂಸ್ಥೆ: ನೋಂದಣಿಯ ಅಗತ್ಯವಿಲ್ಲ! – ಸಿ.ಟಿ. ರವಿ