
ಮುಂಬಯಿ – ಜೂನ್ ೧೮ ರ ಸಂಜೆ ನಾಲಾಸೋಪಾರಾದಲ್ಲಿ ಹಿಂದುತ್ವನಿಷ್ಠ ಸಂಘಟನೆಯ ಕಾರ್ಯಕರ್ತರು ಒಂದು ಚಿತ್ರಮಂದಿರದಲ್ಲಿ ‘ಆದಿಪುರುಷ’ ಚಲನಚಿತ್ರದ ಪ್ರದರ್ಶನವನ್ನು ಸ್ಥಗಿತಗೊಳಿಸಿದರು. ಹಿಂದೂ ಸಂಘಟನೆಯ ಕಾರ್ಯಕರ್ತರು ಚಿತ್ರಮಂದಿರದಲ್ಲಿ ಘೋಷಣೆಯನ್ನು ಕೂಗುತ್ತಾ ಪ್ರೇಕ್ಷಕರಿಗೆ ಹೊರಗೆ ಹಾಕಿದ್ದಾರೆ. ಈ ವೇಳೆ ಹಿಂದುತ್ವನಿಷ್ಠರು ಮತ್ತು ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ ನಡೆಯಿತು. ತದನಂತರ ಈ ಚಲನಚಿತ್ರವನ್ನು ರದ್ದುಗೊಳಿಸಲಾಯಿತು.
#WATCH | Maharashtra | Members of a few Hindu organisations created a ruckus at a multiplex in Nalasopara, Palghar on Sunday, 18th June while the film #Adipurush was being screened there. The protesters stopped the screening of the film, raised slogans and entered into a verbal… pic.twitter.com/b7BBDKPigm
— ANI (@ANI) June 19, 2023
ನಮ್ಮ ದೇವರ ಅವಮಾನವನ್ನು ನಾವು ಸಹಿಸುವುದಿಲ್ಲ !
ಚಲನಚಿತ್ರದಲ್ಲಿ “ರಾಮಾಯಣ”ವನ್ನು ತಪ್ಪಾದ ಬಿಂಬಿಸಲಾಗಿರುವುದರಿಂದ ಈ ಪೌರಾಣಿಕ ಕಥೆಯ ಘನತೆ ಕುಸಿಯುತ್ತಿದೆ. ನಮ್ಮ ದೇವರ ಅವಮಾನವಾಗುವುದನ್ನು ನಾವು ಸಹಿಸುವುದಿಲ್ಲ. ನೀವು ನಿಮ್ಮ ಮಕ್ಕಳಿಗೆ ಈ ವಿಷಯವನ್ನು ಕಲಿಸುವಿರಾ? ನಮ್ಮ ದೇವರನ್ನು ಅವಮಾನಿಸುವವರನ್ನು ನಾವು ವಿರೋಧಿಸುತ್ತೇವೆ. ನಮಗೆ ಗಲ್ಲಿಗೇರಿಸಿದರು ತೊಂದರೆಯಿಲ್ಲ; ಆದರೆ ಅವಹೇಳನವನ್ನು ಸಹಿಸುವುದಿಲ್ಲವೆಂದು ಕಾರ್ಯಕರ್ತರು ಹೇಳಿದ್ದಾರೆ. ಈ ವೇಳೆ ಹಿಂದಿ ಚಿತ್ರರಂಗದ ವಿರುದ್ಧ ಘೋಷಣೆಗಳನ್ನು ಕೂಗಿದರು
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!