
ರಾಮನಾಥಿ, ಜೂನ್ ೨೦ (ವಾರ್ತೆ ) – ಭಾರತ ಮತ್ತು ನೇಪಾಳದ ಜನರಲ್ಲಿ ಆಧ್ಯಾತ್ಮಿಕ ಮತ್ತು ಸಾಮಾಜಿಕ ಸಂಬಂಧವಿದೆ. ಭಾರತದಲ್ಲಿನ ಕೆಲವು ಪ್ರಸಾರ ಮಾಧ್ಯಮಗಳು, ಬುದ್ಧಿಜೀವಿಗಳು, ರಾಜಕೀಯ ಪಕ್ಷಗಳು, ಸಮಯ ಸಮಯದಲ್ಲಿ ನೇಪಾಳದ ಕುರಿತು ವಿವಾದಗ್ರಸ್ತ ಹೇಳಿಕೆ ನೀಡಿ ಭಾರತ ಮತ್ತು ನೇಪಾಳದಲ್ಲಿ ವಿವಾದವನ್ನು ಹುಟ್ಟುಹಾಕುತ್ತಾರೆ. ಇದರಿಂದ ನೇಪಾಳದ ಜನರಲ್ಲಿ ಭಾರತದ ಬಗ್ಗೆ ನಕಾರಾತ್ಮಕತೆ ಯನ್ನು ಮೂಡಿಸಲಾಗುತ್ತಿದೆ. ವೈದಿಕ ಸನಾತನ ಧರ್ಮ ಇದು ನೇಪಾಳದ ಧರ್ಮವಾಗಿದೆ. ಭಾರತ ಮತ್ತು ನೇಪಾಳ ಇವುಗಳಲ್ಲಿ ವರ್ಷಾನು ವರ್ಷದಿಂದ ಬಂಧುತ್ವದ ಭಾವನೆ ಇದೆ. ನೇಪಾಳ ಋಷಿಮುನಿಗಳ ತಪೋಭೂಮಿಯಾಗಿದೆ. ಆದರೆ ಕಳೆದ ಒಂದು ದಶಕಗಳಿಂದ ನೇಪಾಳನ್ನು ಜಾತ್ಯಾತೀತ ಎಂದು ಘೋಷಿಸಿ ಸಮಸ್ತ ಹಿಂದೂಗಳ ಶ್ರದ್ಧೆಯ ಮೇಲೆ ಪ್ರಹಾರ ಮಾಡಲಾಗಿದೆ. ನೇಪಾಳ ಬೇಗನೆ ಹಿಂದೂ ರಾಷ್ಟ್ರವಾಗುವುದು. ನೇಪಾಳ ಸಹಿತ ಸಂಪೂರ್ಣ ವಿಶ್ವವನ್ನು ಹಿಂದೂ ರಾಷ್ಟ್ರವನ್ನಾಗಿಸುವ ಧ್ಯೇಯವನ್ನು ಹಿಂದೂಗಳು ಇಟ್ಟುಕೊಳ್ಳಬೇಕು. ಅದಕ್ಕಾಗಿ ಎಲ್ಲಾ ಹಿಂದೂಗಳು ಒಗ್ಗೂಡಬೇಕು ಎಂದು ನೇಪಾಳದ ಓಂ ರಕ್ಷಾ ವಾಹಿನಿಯ ಪ್ರಮುಖ ಚಿರಣ ವೀರ ಪ್ರತಾಪ ಖಡ್ಗ ಇವರು ಕರೆ ನೀಡಿದರು. ಅವರು ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವದ ಐದನೆಯ ದಿನ (೨೦.೬.೨೦೨೩ ರಂದು ) ಉಪಸ್ಥಿತರನ್ನುಸಂಬೋಧಿಸುತ್ತಿದ್ದರು.
(ಸೌಜನ್ಯ – Hindu Janajagruti Samiti)
‘ ಮಹಾತ್ಮ ಫುಲೆ ವಾಡಾ’ ಆವರಣದಲ್ಲಿ ವಟಪೂಜೆ ನಿಷೇಧ ವಾಪಸ್!
ಯುಕ್ರೇನ್ ನಿಂದ ರಷ್ಯಾದ 12 ಪ್ರಾಂತ್ಯಗಳ ಮೇಲೆ ನೂರಾರು ಡ್ರೋನ್ ದಾಳಿ ! : Ukraine-Russia War
1985 ರಲ್ಲಿ ಏರ್ ಇಂಡಿಯಾದ ‘ಕನಿಷ್ಕ’ ವಿಮಾನದಲ್ಲಿ ಖಲಿಸ್ತಾನಿ ಭಯೋತ್ಪಾದಕರು ಸ್ಫೋಟ ನಡೆಸಿದ್ದರು! ಭಾರತೀಯ ಮೂಲದ 329 ಪ್ರಯಾಣಿಕರು ಸಾವನ್ನಪ್ಪಿದ್ದರು ! : Kanishka Blast
ಬಾಂಗ್ಲಾದೇಶದಲ್ಲಿ ಕಳೆದ ೫ ತಿಂಗಳಲ್ಲಿ ಹಿಂದೂಗಳ ವಿರುದ್ಧ ೬೪೫ ಅಪರಾಧಗಳು!
೧೦ ಸಾವಿರದಿಂದ ೧ ಲಕ್ಷ ಜನರು ಸಾವನ್ನಪ್ಪಿರುವ ಸಾಧ್ಯತೆ : Venezuela Earthquake
ಪಾಕಿಸ್ತಾನದ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಹತ್ಯೆಗೆ ‘ಮೊಸಾದ್’ ಸಂಚು ರೂಪಿಸಿತ್ತು!