ಸಿಬಿಐನಿಂದ ಅಮೀರ್ ಖಾನ್ ಮನೆಗೆ ಸೀಲ್ !

ಬಾಲಸೋರ (ಒಡಿಶಾ) – ಜೂನ್ 2 ರಂದು ರೈಲು ಅಪಘಾತದಲ್ಲಿ 292 ಜನರು ಸಾವನ್ನಪ್ಪಿದರು. ಈ ಅಪಘಾತದ ಕುರಿತು ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ನಡೆಸುತ್ತಿದೆ. ಸಿಬಿಐ ‘ಸೋರೊ ಸೆಕ್ಷನ್ ಸಿಗ್ನಲ್’ನ ಜೂನಿಯರ್ ಇಂಜಿನಿಯರ್ ಅಮೀರ್ ಖಾನ್ ನ ಮನೆಗೆ ಸಿಬಿಐ ಬೀಗ ಜಡಿದಿದೆ. ಇಲ್ಲಿ ಆತ ತನ್ನ ಕುಟುಂಬದೊಂದಿಗೆ ಬಾಡಿಗೆಗೆ ವಾಸಿಸುತ್ತಿದ್ದನು.
Odisha Train Accident: CBI questions Signal JE Amir Khan at his rented house in Balasore https://t.co/KHdACTGDhd
— Sambad English (@Sambad_English) June 20, 2023
ಅಪಘಾತದ ನಂತರ ಅಮೀರ್ ಖಾನ್ ಅವರನ್ನು ಸಿಬಿಐ ವಿಚಾರಣೆಗೆ ಒಳಪಡಿಸಿತ್ತು. ಈ ಅಪಘಾತದಲ್ಲಿ ‘ಎಲೆಕ್ಟ್ರಾನಿಕ್ ಇಂಟರ್ಲಾಕಿಂಗ್ ಸಿಸ್ಟಂ’ನಲ್ಲಿ ಕಿತಾಪತಿ ಮಾಡಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅಪಘಾತಕ್ಕೆ ಸಂಬಂಧಿಸಿದಂತೆ ಬಹನಗಾ ರೈಲು ನಿಲ್ದಾಣದ ಸ್ಟೇಷನ್ ಮಾಸ್ಟರ್ ಸೇರಿದಂತೆ 5 ರೈಲ್ವೆ ನೌಕರರನ್ನು ತನಿಖೆ ನಡೆಸಲಾಗುತ್ತಿದೆ.
(ಸೌಜನ್ಯ – Oneindia News)
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ
US-Based Christian Missionary : ಕ್ರಿಶ್ಚಿಯನ್ ಮಿಷನರಿ ಸಂಸ್ಥೆ ಮತ್ತು ೭ ವ್ಯಕ್ತಿಗಳ ವಿರುದ್ಧ ಮೊಕದ್ದಮೆ ದಾಖಲು
‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ’ದಲ್ಲಿ ವಿಲೀನಗೊಳ್ಳಲು ನಿರ್ಧರಿಸಿರುವ ತೃಣಮೂಲ ಕಾಂಗ್ರೆಸ್ಸಿನ 20 ಲೋಕಸಭಾ ಸಂಸದರು !
ವಿಶೇಷ ನ್ಯಾಯಾಲಯದಿಂದ ಪೊಲೀಸ್ ಉಪಾಧೀಕ್ಷಕನ ಜಾಮೀನು ಅರ್ಜಿ ವಜಾ !
ಹಿಂದುತ್ವನಿಷ್ಠ ಹರ್ಷ ಅವರ ಹತ್ಯೆಗೈದ ಆರೋಪಿಗಳಿಂದ ಜೈಲು ‘ವಾರ್ಡನ್’ ಮೇಲೆ ದಾಳಿ !
ಉತ್ತರಪ್ರದೇಶ: ಸಾಧು ರಾಮಮಿಲನ್ ದಾಸ್ ಅವರ ಹಂತಕ ಇಸ್ರಾಯಲ್ ಪೊಲೀಸ್ ಎನ್ಕೌಂಟರ್ನಲ್ಲಿ ಸಾವು