ಸಿಬಿಐನಿಂದ ಅಮೀರ್ ಖಾನ್ ಮನೆಗೆ ಸೀಲ್ !

ಬಾಲಸೋರ (ಒಡಿಶಾ) – ಜೂನ್ 2 ರಂದು ರೈಲು ಅಪಘಾತದಲ್ಲಿ 292 ಜನರು ಸಾವನ್ನಪ್ಪಿದರು. ಈ ಅಪಘಾತದ ಕುರಿತು ಕೇಂದ್ರೀಯ ತನಿಖಾ ದಳ (ಸಿಬಿಐ) ತನಿಖೆ ನಡೆಸುತ್ತಿದೆ. ಸಿಬಿಐ ‘ಸೋರೊ ಸೆಕ್ಷನ್ ಸಿಗ್ನಲ್’ನ ಜೂನಿಯರ್ ಇಂಜಿನಿಯರ್ ಅಮೀರ್ ಖಾನ್ ನ ಮನೆಗೆ ಸಿಬಿಐ ಬೀಗ ಜಡಿದಿದೆ. ಇಲ್ಲಿ ಆತ ತನ್ನ ಕುಟುಂಬದೊಂದಿಗೆ ಬಾಡಿಗೆಗೆ ವಾಸಿಸುತ್ತಿದ್ದನು.
Odisha Train Accident: CBI questions Signal JE Amir Khan at his rented house in Balasore https://t.co/KHdACTGDhd
— Sambad English (@Sambad_English) June 20, 2023
ಅಪಘಾತದ ನಂತರ ಅಮೀರ್ ಖಾನ್ ಅವರನ್ನು ಸಿಬಿಐ ವಿಚಾರಣೆಗೆ ಒಳಪಡಿಸಿತ್ತು. ಈ ಅಪಘಾತದಲ್ಲಿ ‘ಎಲೆಕ್ಟ್ರಾನಿಕ್ ಇಂಟರ್ಲಾಕಿಂಗ್ ಸಿಸ್ಟಂ’ನಲ್ಲಿ ಕಿತಾಪತಿ ಮಾಡಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಅಪಘಾತಕ್ಕೆ ಸಂಬಂಧಿಸಿದಂತೆ ಬಹನಗಾ ರೈಲು ನಿಲ್ದಾಣದ ಸ್ಟೇಷನ್ ಮಾಸ್ಟರ್ ಸೇರಿದಂತೆ 5 ರೈಲ್ವೆ ನೌಕರರನ್ನು ತನಿಖೆ ನಡೆಸಲಾಗುತ್ತಿದೆ.
(ಸೌಜನ್ಯ – Oneindia News)
‘ಝುಕತಿ ಹೆ ದುನಿಯಾ, ಝುಕಾನೆ ವಾಲಾ ಚಾಹಿಯೆ’ (‘ಪ್ರಪಂಚ ಬಗ್ಗುತ್ತದೆ, ಬಗ್ಗಿಸುವವನು ಬೇಕು ಅಷ್ಟೇ!’) – ಅಭಿಜಿತ್ ದೀಪಕೆ
ಪೋಷಕರು ಮತ್ತು ಹಿರಿಯರು ಇಂದಿನ ಯುವ ಪೀಳಿಗೆಯೊಂದಿಗೆ ಸಂವಾದ ನಡೆಸಬೇಕು! – ಪ.ಪೂ. ಸರಸಂಘಚಾಲಕ ಡಾ. ಮೋಹನ್ ಜಿ ಭಾಗವತ್
ಸರಕಾರದೊಂದಿಗೆ ರಾಜಿ ಮಾಡಿಕೊಳ್ಳಬೇಕಿದ್ದರೆ, ೨೬ ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸುವ ಅಗತ್ಯವಿರಲಿಲ್ಲ! – Sonam Wangchuk
ನ್ಯಾಯಾಲಯವೆಂದರೆ ೨೪ ಗಂಟೆಗಳ ಕಾಲ ನಡೆಯುವ ಮನರಂಜನಾ ವಾಹಿನಿಯಲ್ಲ ! – Supreme Court
ಮುಖ್ಯ ಆರೋಪಿ ಬ್ರಿಜೇಂದ್ರ ಗುಪ್ತನನ್ನು ಬಿಹಾರದಿಂದ ಬಂಧಿಸಿದ ಪೊಲೀಸರು!
ಸಹಾರನ್ಪುರ (ಉತ್ತರ ಪ್ರದೇಶ) ಇಲ್ಲಿನ ಶಿವಮಂದಿರದಲ್ಲಿ ಕಳ್ಳತನ ! – ೩ ಮುಸ್ಲಿಮರ ಬಂಧನ