
ಗುರುಗ್ರಾಮ (ಹರಿಯಾಣಾ) – ಹಿಂದೂಗಳ ಶ್ರದ್ಧೆಯೊಂದಿಗೆ ಆಟವಾಡಿರುವ ಸೆನ್ಸಾರ್ ಬೋರ್ಡನ ಸದಸ್ಯರಿಗೆ ಚಪ್ಪಲಿಯಿಂದ ಹೊಡೆಯಬೇಕು. ಸೆನ್ಸಾರ ಬೋರ್ಡನ ಕಾನೂನು ಬದಲಾಯಿಸುವ ಆವಶ್ಯಕತೆಯಿದೆ. ಪ್ರಧಾನಮಂತ್ರಿ ಮೋದಿಯವರು ಈ ಪ್ರಕರಣದಲ್ಲಿ ಹಸ್ತಕ್ಷೇಪ ಮಾಡಬೇಕು. ಕರಣಿ ಸೇನೆಯ ಕಾರ್ಯಕರ್ತರು ಚಲನಚಿತ್ರಗೃಹಕ್ಕೆ ಹೋದರೆ, ಮನೋಜ ಮುಂತಶೀರ ಇವರ ಲಂಕೆ ದಹನವಾಗುವುದು. ಆದ್ದರಿಂದ ಸರಕಾರವು `ಆದಿಪುರುಷ’ದಂತಹ ಚಲನಚಿತ್ರವನ್ನು ತಕ್ಷಣವೇ ನಿಷೇಧಿಸಬೇಕು ಎಂದು ಕರಣಿ ಸೇನೆಯ ರಾಷ್ಟ್ರೀಯ ಅಧ್ಯಕ್ಷರಾಗಿರುವ ಸೂರಜ ಪಾಲ ಅಮ್ಮೂ ಇವರು ಆಗ್ರಹಿಸಿದ್ದಾರೆ.
ಸೂರಜ ಪಾಲ ಅಮ್ಮೂ ಮಾತನಾಡುತ್ತಾ, ನಿರ್ಮಾಪಕರಲ್ಲಿ ಧೈರ್ಯವಿದ್ದರೆ ಮಹಮ್ಮದ ಪೈಗಂಬರ ಮತ್ತು ಸಿಖ್ಖರ ಗುರುಗಳ ಮೇಲೆ ಇಂತಹ ಚಲನಚಿತ್ರಗಳನ್ನು ನಿರ್ಮಾಣ ಮಾಡಿ ತೋರಿಸಬೇಕು. ಆಗ ಅವರಿಗೆ ಸರಿಯಾದ ಉತ್ತರ ಸಿಗುವುದು. ಎಂದು ಹೇಳಿದ್ದಾರೆ.
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ