ಮಣಿಪುರದ ಮುಖ್ಯಮಂತ್ರಿಯವರ ಎಚ್ಚರಿಕೆ !

ಇಂಫಾಲ (ಮಣಿಪುರ) – ಹಿಂಸಾಚಾರ ನಿಲ್ಲಿಸಿ, ಇಲ್ಲದಿದ್ದರೆ ಪರಿಣಾಮ ಎದುರಿಸಲು ಸಿದ್ಧರಾಗಿ, ಎಂದು ಮಣಿಪುರದ ಮುಖ್ಯಮಂತ್ರಿ ಬೀರೇನ ಸಿಂಹ ಇವರು ಹಿಂಸಾಚಾರ ನಡೆಸುವವರಿಗೆ ಎಚ್ಚರಿಕೆ ನೀಡಿದ್ದಾರೆ. ಅವರು ಹಿಂಸಾಚಾರದಲ್ಲಿನ ಸಂತ್ರಸ್ಥರನ್ನು ಭೇಟಿಯಾದ ನಂತರ ಅವರು ಮಾತನಾಡುತ್ತಿದ್ದರು.
೧. ಮುಖ್ಯಮಂತ್ರಿ ಬೇರೇನ ಸಿಂಹ ಇವರು ಮಾತು ಮುಂದುವರಿಸುತ್ತಾ, ನಾನು ಸಶಸ್ತ್ರ ಮೇಯಿತೇಯಿ ಜನರಿಗೆ ಕರೆ ನೀಡುತ್ತೇನೆ, ಅವರು ಯಾರ ಮೇಲೆ ಕೂಡ ದಾಳಿ ನಡೆಸಬಾರದು ಮತ್ತು ಶಾಂತಿ ಕಾಪಾಡಬೇಕು, ಆಗಲೇ ರಾಜ್ಯದ ಪರಿಸ್ಥಿತಿ ಮೊದಲಿನಂತೆ ಆಗಬಹುದು, ಎಂದರು
೨. ಸಂತ್ರಸ್ಥರ ಭೇಟಿ ಮಾಡಿದ ನಂತರ ಮುಖ್ಯಮಂತ್ರಿಯ ಬೇರೇನ ಸಿಂಹ ಇವರು, ನಾನು ಕೆಲವು ಸಹಾಯ ಡೇರೆಗಳಿಗೆ ಭೇಟಿ ನೀಡಿದ್ದೇನೆ; ಆದರೆ ಈಗಲೂ ಅನೇಕ ಜನರು ಸಂತ್ರಸ್ತರಾಗಿದ್ದಾರೆ. ಸರಕಾರ ಅವರಿಗಾಗಿ ಮನೆ ಕಟ್ಟಿಕೊಡುವುದು. ಸುಮಾರು ೪ ಸಾವಿರ ಮನೆಗಳನ್ನು ಕಟ್ಟಲಾಗುವುದೆಂದೂ ಅವರು ಹೇಳಿದರು.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !