ಮಣಿಪುರದ ಮುಖ್ಯಮಂತ್ರಿಯವರ ಎಚ್ಚರಿಕೆ !

ಇಂಫಾಲ (ಮಣಿಪುರ) – ಹಿಂಸಾಚಾರ ನಿಲ್ಲಿಸಿ, ಇಲ್ಲದಿದ್ದರೆ ಪರಿಣಾಮ ಎದುರಿಸಲು ಸಿದ್ಧರಾಗಿ, ಎಂದು ಮಣಿಪುರದ ಮುಖ್ಯಮಂತ್ರಿ ಬೀರೇನ ಸಿಂಹ ಇವರು ಹಿಂಸಾಚಾರ ನಡೆಸುವವರಿಗೆ ಎಚ್ಚರಿಕೆ ನೀಡಿದ್ದಾರೆ. ಅವರು ಹಿಂಸಾಚಾರದಲ್ಲಿನ ಸಂತ್ರಸ್ಥರನ್ನು ಭೇಟಿಯಾದ ನಂತರ ಅವರು ಮಾತನಾಡುತ್ತಿದ್ದರು.
೧. ಮುಖ್ಯಮಂತ್ರಿ ಬೇರೇನ ಸಿಂಹ ಇವರು ಮಾತು ಮುಂದುವರಿಸುತ್ತಾ, ನಾನು ಸಶಸ್ತ್ರ ಮೇಯಿತೇಯಿ ಜನರಿಗೆ ಕರೆ ನೀಡುತ್ತೇನೆ, ಅವರು ಯಾರ ಮೇಲೆ ಕೂಡ ದಾಳಿ ನಡೆಸಬಾರದು ಮತ್ತು ಶಾಂತಿ ಕಾಪಾಡಬೇಕು, ಆಗಲೇ ರಾಜ್ಯದ ಪರಿಸ್ಥಿತಿ ಮೊದಲಿನಂತೆ ಆಗಬಹುದು, ಎಂದರು
೨. ಸಂತ್ರಸ್ಥರ ಭೇಟಿ ಮಾಡಿದ ನಂತರ ಮುಖ್ಯಮಂತ್ರಿಯ ಬೇರೇನ ಸಿಂಹ ಇವರು, ನಾನು ಕೆಲವು ಸಹಾಯ ಡೇರೆಗಳಿಗೆ ಭೇಟಿ ನೀಡಿದ್ದೇನೆ; ಆದರೆ ಈಗಲೂ ಅನೇಕ ಜನರು ಸಂತ್ರಸ್ತರಾಗಿದ್ದಾರೆ. ಸರಕಾರ ಅವರಿಗಾಗಿ ಮನೆ ಕಟ್ಟಿಕೊಡುವುದು. ಸುಮಾರು ೪ ಸಾವಿರ ಮನೆಗಳನ್ನು ಕಟ್ಟಲಾಗುವುದೆಂದೂ ಅವರು ಹೇಳಿದರು.
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath