
ನಮ್ಮ ಅಕ್ಕಪಕ್ಕ ‘ಲವ್ ಜಿಹಾದ್’ನ ಅನೇಕ ಘಟನೆಗಳು ಘಟಿಸುತ್ತಿವೆ. ಈ ಘಟನೆಗಳನ್ನು ತಡೆಗಟ್ಟಲು ಹಿಂದೂಗಳು ಆಳಕ್ಕೆ ಹೋಗಿ ಕಾರ್ಯ ಮಾಡುವುದು ಆವಶ್ಯಕವಾಗಿದೆ. ಈ ರೀತಿಯ ಘಟನೆಗಳು ಗಮನಕ್ಕೆ ಬಂದ ತಕ್ಷಣ ಹಿಂದು ಸಹೋದರರು ಹಿಂದುತ್ವನಿಷ್ಠ ಸಂಘಟನೆಗಳವರೆಗೆ ತಲುಪಿಸಬೇಕು. ಹಿಂದೂಗಳು ‘ಧರ್ಮದ ಮೇಲೆ ಆಘಾತವಾಗುವ ಮೊದಲೇ ಅದು ಗಮನಕ್ಕೆ ಬರುವಂತಹ’, ವ್ಯವಸ್ಥೆಯನ್ನು ನಿರ್ಮಿಸಬೇಕು. ‘ಹಿಂದು ರಾಷ್ಟ್ರ’ವೆಂದರೆ ಕೇವಲ ಯಾವುದರ ಮೇಲೆ ನಮ್ಮ ಒಡೆತನ ಇದೆಯೋ ಅಂತಹ ಭೂಭಾಗವಲ್ಲ, ಬದಲಾಗಿ ‘ಎಲ್ಲಿ ಲವ್ ಜಿಹಾದ್, ಗೋಹತ್ಯೆ, ಬಲಾತ್ಕಾರ, ಮತಾಂತರ ಇತ್ಯಾದಿ ನಡೆಯುವುದಿಲ್ಲವೋ’, ಅಂತಹ ರಾಷ್ಟ್ರವಾಗಿದೆ. ‘ಹಿಂದು ರಾಷ್ಟ್ರ ಸ್ಥಾಪನೆ ಬರಲಿಕ್ಕೇ ಇದೆ; ಎಂದು ಹಿಂದೂಗಳು ಶಾಂತರಾಗಿದ್ದರೆ ನಡೆಯುವುದಿಲ್ಲ. ತದ್ವಿರುದ್ಧ ಹಿಂದು ರಾಷ್ಟ್ರದ ಸ್ಥಾಪನೆಗಾಗಿ ಹೆಚ್ಚು ತತ್ಪರತೆಯಿಂದ ಪ್ರಯತ್ನಿಸಬೇಕು. ಧರ್ಮಕಾರ್ಯವನ್ನು ಉತ್ಸಾಹದಿಂದ ಮಾಡಬೇಕು ಎಂದು ಹೇಳಿದರು.
US-Iran Ceasefire : ಇರಾನ್ ವ್ಯಾಪಾರಿ ನೌಕೆಯ ಮೇಲೆ ನಡೆಸಿದ ದಾಳಿಯ ನಂತರ ಇರಾನ್ನ ಮಿಲಿಟರಿ ನೆಲೆಗಳ ಮೇಲೆ ಅಮೆರಿಕಾದಿಂದ ದಾಳಿ
ಯುದ್ಧದಲ್ಲಿ ಅಮೆರಿಕಾವನ್ನು ಬೆಂಬಲಿಸುವ ‘ನಾಟೋ’ ಸದಸ್ಯ ದೇಶಗಳನ್ನು ಹೊಣೆಗಾರರನ್ನಾಗಿ ಮಾಡಬೇಕು ! – ಇರಾನ
ಪಾಕಿಸ್ತಾನವು 1971 ರಲ್ಲಿ ಭಾರತದಿಂದ ಅನುಭವಿಸಿದ ಸೋಲನ್ನು ನೆನಪಿಸಿಕೊಳ್ಳಲಿ !
ಕೆನಡಾದಲ್ಲಿ ವಿದೇಶಿ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಶೇ. ೬೦ ರಷ್ಟು ಕುಸಿತ!
‘ಭಾರತವು ಔಷಧಗಳ ಪೆಟ್ಟಿಗೆಯಲ್ಲಿ ಅಫ್ಘಾನಿಸ್ತಾನಕ್ಕೆ ಡ್ರೋನ್ಗಳನ್ನು ಕಳುಹಿಸಿದೆ!’(ಯಂತೆ)
ವೆನೆಜುವೆಲಾದಲ್ಲಿ ಸಂಭವಿಸಿದ ಭೂಕಂಪದಲ್ಲಿ ಇಲ್ಲಿಯವರೆಗೆ 235 ಮಂದಿ ಸಾವು!