ಉತ್ತರಾಖಂಡದಲ್ಲಿ ಲವ್ ಜಿಹಾದ್ !

ಗಡವಾಲ (ಉತ್ತರಾಖಂಡ) – ಇಲ್ಲಿಯ ಮುಜೀಬ್ ಖಾನ್ ಎಂಬ ಯುವಕನು ಒಬ್ಬ ಹಿಂದೂ ಯುವತಿಯನ್ನು ಪ್ರೇಮದ ಜಾಲಕ್ಕೆ ಸಿಲುಕಿಸಿ ಕರೆದುಕೊಂಡು ಹೋಗಿರುವ ಘಟನೆ ನಡೆದಿದೆ. ಇದರಿಂದ ಇಲ್ಲಿಯ ಹಿಂದೂಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರು ಪೊಲೀಸ ಠಾಣೆಗೆ ಹೋಗಿ ವಿರೋಧಿಸಿದ್ದಾರೆ. ಈ ರೀತಿಯ ಘಟನೆಗಳನ್ನು ಸಹಿಸಲಾಗುವುದಿಲ್ಲ, ಪೊಲೀಸರು ಇಂತಹವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಇದರ ನಂತರ ಪೊಲೀಸರು ಮುಜೀಬ್ ಖಾನ ಮತ್ತು ಅವನ ತಂದೆ ಬಾಬು ಖಾನ ಇವರನ್ನು ಉತ್ತರಪ್ರದೇಶದ ಬದಾಯುದಿಂದ ಬಂಧಿಸಿದ್ದಾರೆ.
हिजाब पहनो-नमाज पढ़ो, दलित लड़की पर धर्म बदल निकाह का दबाव: बाप-बेटे के लव जिहाद से अब उत्तराखंड का श्रीनगर उबला#Uttarakhand https://t.co/7CK0FWrbij
— ऑपइंडिया (@OpIndia_in) June 22, 2023
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!