
ರಾಮನಾಥಿ,22 ಜೂನ್(ಸುದ್ದಿ)- ರಾಷ್ಟ್ರೀಯ ರಾಜಪೂತ ಕರಣಿ ಸೇನೆಯ ವತಿಯಿಂದ ಹಿಂದೂ ಧರ್ಮದ ಮೇಲಿನ ಆಘಾತವನ್ನು ತಡೆಯುವ ಕಾರ್ಯ ನಡೆಯುತ್ತಿದೆ. ಪದ್ಮಾವತಿ ಚಲನಚಿತ್ರದಲ್ಲಿ ತಾಯಿ ಪದ್ಮಾವತಿಯವರನ್ನು ಅಪಮಾನ ಮಾಡಿದ್ದರೆಂದು ಈ ಚಲನಚಿತ್ರದ ಕೊಲ್ಹಾಪುರದಲ್ಲಿ ನಿರ್ಮಿಸಿದ್ದ ಸೆಟ್ ಅನ್ನು ರಾಷ್ಟ್ರೀಯ ರಾಜಪೂತ ಕರಣಿ ಸೇನೆ ಧ್ವಂಸಗೊಳಿಸಿತ್ತು. ನ್ಯಾಶನಲ್ ಕಾನ್ಫರೆನ್ಸ ಈ ಪ್ರತ್ಯೇಕತಾವಾದದ ನಾಯಕ ಫಾರೂಕ್ ಅಬ್ದುಲ್ ಇವರ ಸವಾಲನ್ನು ಸ್ವೀಕರಿಸಿ ನಾವು ಲಾಲ್ ಚೌಕದಲ್ಲಿ ತ್ರಿವರ್ಣ ಧ್ವಜಾರೋಹಣ ಮಾಡಿದ್ದೆವು. ನಾವು ಧರ್ಮಕ್ಕಾಗಿ ಎಲ್ಲವನ್ನು ಮಾಡಲು ಸಿದ್ಧರಾಗಿದ್ದೇವೆ ಎಂದು ರಾಜಸ್ಥಾನ ದ ರಾಷ್ಟ್ರೀಯ ರಾಜಪೂತ ಕರಣಿ ಸೇನೆಯ ಪ್ರದೇಶಾಧ್ಯಕ್ಷ ಮನೋಹರ ಸಿಂಹ ಘೋಡಿವಾರಾ ಇವರು ಉದ್ಗರಿಸಿದರು. ಅವರು ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವದ 7ನೇ ದಿನದಂದು ಉಪಸ್ಥಿತರನ್ನು ಸಂಬೋಧಿಸಿ ಮಾತನಾಡುತ್ತಿದ್ದರು
US-Iran Ceasefire : ಇರಾನ್ ವ್ಯಾಪಾರಿ ನೌಕೆಯ ಮೇಲೆ ನಡೆಸಿದ ದಾಳಿಯ ನಂತರ ಇರಾನ್ನ ಮಿಲಿಟರಿ ನೆಲೆಗಳ ಮೇಲೆ ಅಮೆರಿಕಾದಿಂದ ದಾಳಿ
‘ಜಗತ್ತಿನಾದ್ಯಂತ ತಂತ್ರಜ್ಞಾನ ಕ್ಷೇತ್ರವು ವೇಗವಾಗಿ ಮುನ್ನಡೆಯುತ್ತಿರುವಾಗ, ಸರಕಾರವು ‘ಐಐಟಿ’ (IIT) ಸಂಸ್ಥೆಗಳನ್ನು ಜ್ಯೋತಿಷ್ಯ, ಪುನರ್ಜನ್ಮ ಮುಂತಾದ ವಿಷಯಗಳ ಸಂಶೋಧನೆಯಲ್ಲಿ ತೊಡಗಿಸುತ್ತಿದೆ!’ (ಅಂತೆ)
ಯುದ್ಧದಲ್ಲಿ ಅಮೆರಿಕಾವನ್ನು ಬೆಂಬಲಿಸುವ ‘ನಾಟೋ’ ಸದಸ್ಯ ದೇಶಗಳನ್ನು ಹೊಣೆಗಾರರನ್ನಾಗಿ ಮಾಡಬೇಕು ! – ಇರಾನ
ಪಾಕಿಸ್ತಾನವು 1971 ರಲ್ಲಿ ಭಾರತದಿಂದ ಅನುಭವಿಸಿದ ಸೋಲನ್ನು ನೆನಪಿಸಿಕೊಳ್ಳಲಿ !
ಕೆನಡಾದಲ್ಲಿ ವಿದೇಶಿ ವಿದ್ಯಾರ್ಥಿಗಳ ಸಂಖ್ಯೆಯಲ್ಲಿ ಶೇ. ೬೦ ರಷ್ಟು ಕುಸಿತ!
‘ಭಾರತವು ಔಷಧಗಳ ಪೆಟ್ಟಿಗೆಯಲ್ಲಿ ಅಫ್ಘಾನಿಸ್ತಾನಕ್ಕೆ ಡ್ರೋನ್ಗಳನ್ನು ಕಳುಹಿಸಿದೆ!’(ಯಂತೆ)