
ರಾಮನಾಥಿ,22 ಜೂನ್(ಸುದ್ದಿ)- ರಾಷ್ಟ್ರೀಯ ರಾಜಪೂತ ಕರಣಿ ಸೇನೆಯ ವತಿಯಿಂದ ಹಿಂದೂ ಧರ್ಮದ ಮೇಲಿನ ಆಘಾತವನ್ನು ತಡೆಯುವ ಕಾರ್ಯ ನಡೆಯುತ್ತಿದೆ. ಪದ್ಮಾವತಿ ಚಲನಚಿತ್ರದಲ್ಲಿ ತಾಯಿ ಪದ್ಮಾವತಿಯವರನ್ನು ಅಪಮಾನ ಮಾಡಿದ್ದರೆಂದು ಈ ಚಲನಚಿತ್ರದ ಕೊಲ್ಹಾಪುರದಲ್ಲಿ ನಿರ್ಮಿಸಿದ್ದ ಸೆಟ್ ಅನ್ನು ರಾಷ್ಟ್ರೀಯ ರಾಜಪೂತ ಕರಣಿ ಸೇನೆ ಧ್ವಂಸಗೊಳಿಸಿತ್ತು. ನ್ಯಾಶನಲ್ ಕಾನ್ಫರೆನ್ಸ ಈ ಪ್ರತ್ಯೇಕತಾವಾದದ ನಾಯಕ ಫಾರೂಕ್ ಅಬ್ದುಲ್ ಇವರ ಸವಾಲನ್ನು ಸ್ವೀಕರಿಸಿ ನಾವು ಲಾಲ್ ಚೌಕದಲ್ಲಿ ತ್ರಿವರ್ಣ ಧ್ವಜಾರೋಹಣ ಮಾಡಿದ್ದೆವು. ನಾವು ಧರ್ಮಕ್ಕಾಗಿ ಎಲ್ಲವನ್ನು ಮಾಡಲು ಸಿದ್ಧರಾಗಿದ್ದೇವೆ ಎಂದು ರಾಜಸ್ಥಾನ ದ ರಾಷ್ಟ್ರೀಯ ರಾಜಪೂತ ಕರಣಿ ಸೇನೆಯ ಪ್ರದೇಶಾಧ್ಯಕ್ಷ ಮನೋಹರ ಸಿಂಹ ಘೋಡಿವಾರಾ ಇವರು ಉದ್ಗರಿಸಿದರು. ಅವರು ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವದ 7ನೇ ದಿನದಂದು ಉಪಸ್ಥಿತರನ್ನು ಸಂಬೋಧಿಸಿ ಮಾತನಾಡುತ್ತಿದ್ದರು
ಪ್ರಧಾನಿ ಮೋದಿ ನನಗೆ ತುಂಬಾ ಇಷ್ಟ, ಅವರು ನನ್ನ ಒಳ್ಳೆಯ ಸ್ನೇಹಿತ ! : Donald Trump
ಭಾರತವು ಬಲವಂತವಾಗಿ ನುಸುಳುಕೋರರನ್ನು ಬಾಂಗ್ಲಾದೇಶಕ್ಕೆ ತಳ್ಳುತ್ತಿದೆ ! – ಬಾಂಗ್ಲಾದೇಶದ ಆರೋಪ : Bangladesh Allegation
ಅಮೆರಿಕದ ಸಂಸತ್ತಿನಲ್ಲಿ ಇರಾನ್ ವಿರುದ್ಧದ ಯುದ್ಧ ನಿಲ್ಲಿಸುವ ಪ್ರಸ್ತಾವನೆ ಅಂಗೀಕಾರ
India-Nepal Border Dispute : ನೇಪಾಳದೊಂದಿಗಿನ ಗಡಿ ವಿವಾದದಲ್ಲಿ ಮೂರನೇ ಪಕ್ಷದ ಅಗತ್ಯವಿಲ್ಲ! – ಭಾರತ
Trump Tariff : ಭಾರತ ಸೇರಿದಂತೆ ಹಲವು ದೇಶಗಳ ಮೇಲೆ ಶೇ. ೧೨.೫% ರಷ್ಟು ಹೆಚ್ಚುವರಿ ಆಮದು ಸುಂಕ ವಿಧಿಸಲಿರುವ ಟ್ರಂಪ್
Japan Illegal Mosque : ಜಪಾನ್ : ಪಾಕಿಸ್ತಾನ ನಿರ್ಮಿಸಿದ ಅಕ್ರಮ ಮಸೀದಿ ಧ್ವಂಸ !