ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವದಲ್ಲಿ ಪ್ರಖರ ಹಿಂದುತ್ವನಿಷ್ಠ ಶಾಸಕ ಟಿ. ರಾಜಾ ಸಿಂಗ್ ಅವರಿಂದ ‘ಹಿಂದೂ ರಾಷ್ಟ್ರ’ ಸ್ಥಾಪನೆಯ ಘೋಷಣೆ!

ರಾಮನಾಥಿ, ಜೂ.22 (ವಾರ್ತೆ) – ರಾಜಕೀಯ ಎಂದರೆ ಜನರು ಆಯ್ಕೆ ಮಾಡುವವರೆಗೆ ಮಾತ್ರ. ನನಗೆ ಹಿಂದುತ್ವಕ್ಕಾಗಿ ಬದುಕುವುದಿದೆ. ಧರ್ಮಕ್ಕಾಗಿ ರಾಜಕೀಯ ಬಿಡಲು ಸಿದ್ಧನಿದ್ದೇನೆ. ಇವತ್ತೋ ನಾಳೆಯೋ ಸಾವು ಖಚಿತ ಎಂದಾದರೆ ಇತಿಹಾಸದಲ್ಲಿ ದಾಖಲಾಗುವ ಹಾಗೆ ಸಾಯಬಾರದೇಕೆ ? ದೇಶ ಮತ್ತು ಧರ್ಮಕ್ಕಾಗಿ ಸಾಯಲೂ ಸಿದ್ಧನಿದ್ದೇನೆ. ಹಿಂದೂಗಳು ಹೆದರಬಾರದು. ಹಿಂದೂ ರಾಷ್ಟ್ರ ಸ್ಥಾಪನೆಯ ಸಂಕಲ್ಪವನ್ನು ಈಡೇರಿಸಲು ನಾವು ಹುಟ್ಟಿದ್ದೇವೆ ಎಂದು ಭಾಗ್ಯನಗರದ ಪ್ರಖರ ಹಿಂದುತ್ವನಿಷ್ಠ ಶಾಸಕ ಟಿ. ರಾಜಾಸಿಂಗ್ ಇವರು ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವದ ವೇದಿಕೆಯ ಗರ್ಜಿಸಿದರು. ಈ ಸಂದರ್ಭದಲ್ಲಿ ಪ್ರಖರ ಹಿಂದುತ್ವನಿಷ್ಠ ಪತ್ರಿಕೆಯಾದ ‘ಸನಾತನ ಪ್ರಭಾತ’ನ ದೈನಿಕದ ಸಹ ಸಂಪಾದಕರಾದ ಶ್ರೀ. ಸಂದೀಪ ಶಿಂದೆ, ಅಖಿಲ ಭಾರತ ಹಿಂದೂ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶ್ರೀ. ಮುನ್ನಾ ಕುಮಾರ ಶರ್ಮಾ (ನವದೆಹಲಿ), ಹಿಂದೂ ಜನಜಾಗೃತಿ ಸಮಿತಿಯ ಧರ್ಮಪ್ರಚಾರಕ ಸದ್ಗುರು ನೀಲೇಶ ಸಿಂಗಬಾಳ ಇವರು ಉಪಸ್ಥಿತರಿದ್ದರು.
ಅಮೆರಿಕದ ಸಂಸತ್ತಿನಲ್ಲಿ ಇರಾನ್ ವಿರುದ್ಧದ ಯುದ್ಧ ನಿಲ್ಲಿಸುವ ಪ್ರಸ್ತಾವನೆ ಅಂಗೀಕಾರ
India-Nepal Border Dispute : ನೇಪಾಳದೊಂದಿಗಿನ ಗಡಿ ವಿವಾದದಲ್ಲಿ ಮೂರನೇ ಪಕ್ಷದ ಅಗತ್ಯವಿಲ್ಲ! – ಭಾರತ
Trump Tariff : ಭಾರತ ಸೇರಿದಂತೆ ಹಲವು ದೇಶಗಳ ಮೇಲೆ ಶೇ. ೧೨.೫% ರಷ್ಟು ಹೆಚ್ಚುವರಿ ಆಮದು ಸುಂಕ ವಿಧಿಸಲಿರುವ ಟ್ರಂಪ್
Japan Illegal Mosque : ಜಪಾನ್ : ಪಾಕಿಸ್ತಾನ ನಿರ್ಮಿಸಿದ ಅಕ್ರಮ ಮಸೀದಿ ಧ್ವಂಸ !
ಫ್ರಾನ್ಸ್ ಸರಕಾರವು ಇನ್ನು ಮುಂದೆ ‘ಶೂನ್ಯ ಸಹಿಷ್ಣುತೆ’ಯ ನೀತಿಯನ್ನು ಅಳವಡಿಸಿಕೊಳ್ಳಲಿ !
ಬಾಂಗ್ಲಾದೇಶದ ವಿರೋಧದಿಂದಾಗಿ ನುಸುಳುಕೋರರನ್ನು ಗಡಿಯಿಂದ ಹಿಂತಿರುಗಿಸುವುದು ಕಷ್ಟವಾಗುತ್ತಿದೆ !