
ರಾಮನಾಥಿ (ಫೋಂಡ), ೨೪ ಜೂನ್ (ವಾರ್ತೆ.) – ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವದ ಕೊನೆಯ ದಿನ ಅಂದರೆ ಜೂನ್ 22 ರಂದು ಅಮರಾವತಿಯ ಶ್ರೀ ಮಹಾಕಾಳಿಮಾತಾ ಶಕ್ತಿಪೀಠ ಪ್ರತಿಷ್ಠಾನದ ಶ್ರೀ ೧೦೦೮ ಮಹಾಶಕ್ತಿ ಪೀಠಾಧೀಶ್ವರ ಶ್ರೀ ಶಕ್ತೀಜಿ ಮಹಾರಾಜ ಇವರ ಶುಭ ಹಸ್ತದಿಂದ “ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆಯವರ ಅಮೂಲ್ಯ ಭೋಧನೆಗಳು” (ಸಂಪುಟ ೧) : ‘ಸಾಧನೆ ಪ್ರತ್ಯಕ್ಷ ಕಲಿಸುವ ಪಧ್ಧತಿ’ ಇದರ ಮರಾಠಿ ಮತ್ತು ಹಿಂದಿ ಭಾಷೆಯ ‘ಇ- ಪುಸ್ತಕ’ ಪ್ರಕಾಶಿಸಲಾಯಿತು. ಈ ಸಂದರ್ಭದಲ್ಲಿ ವ್ಯಾಸಪೀಠದ ಮೇಲೆ ಸಂಭಾಜಿ ನಗರದ ಸಂಕಲ್ಪ ಹಿಂದೂ ರಾಷ್ಟ್ರ ಅಭಿಯಾನದ ಅಧ್ಯಕ್ಷ ಶ್ರೀ ಕಮಲೇಶ ಕಠಾರಿಯಾ, ಉತ್ತರ ಪ್ರದೇಶದ ಜಂಬಾಜ ಹಿಂದೂ ಸ್ತಾನಿ ಸೇವಾ ಸಮಿತಿಯ ಉಪಾಧ್ಯಕ್ಷ ವಕೀಲ ಅಲೋಕ ತಿವಾರಿ ಮತ್ತು ಸನಾತನ ಸಂಸ್ಥೆಯ ಧರ್ಮಪ್ರಚಾರಕ ಪೂಜ್ಯ. ರಮಾನಂದ ಗೌಡ ಇವರುಗಳು ಉಪಸ್ಥಿತರಿದ್ದರು. ಈ ಪುಸ್ತಕವು “ಅಮೆಜಾನ್” ನಲ್ಲಿ ಮಾರಾಟಕ್ಕೆ ಲಭ್ಯವಿರಲಿದೆ.
ಮುಂಬಯಿ ಲೋಕಲ್ ನಲ್ಲಿನ ಮತಾಂತರ ಮತ್ತು ಢೋಂಗಿತನದ ಹಿಂದೆ ಅಡಗಿರುವ ಗಂಡಾಂತರವನ್ನು ನಿಯಂತ್ರಿಸಲು ವಿಶೇಷ ನಿಯಮಾವಳಿ ಸಿದ್ಧಪಡಿಸಲಾಗುವುದು !
ಜೂನ್ ೧೯ ರಂದು ‘ರಾಷ್ಟ್ರೀಯ ಘರ್ ವಾಪ್ಸಿ ದಿನ’ ಎಂದು ಆಚರಿಸಿ!
ಗೋಮಾಂಸ ಭಕ್ಷಣೆಯನ್ನು ಪ್ರಚಾರ ಮಾಡುವ ಸಂಸ್ಥೆ ಮತ್ತು ಅದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಿ!
ಭಾರತದ ಮಹಾನ್ ಗಣಿತಜ್ಞ ‘ಆರ್ಯಭಟ’ ಅವರ ವಿಡಂಬನೆ; ಹಿಂದೂ ಜನಜಾಗೃತಿ ಸಮಿತಿಯಿಂದ ‘ಅಮೆಜಾನ್ ಇಂಡಿಯಾ’ಗೆ ಕಾನೂನು ನೋಟಿಸ್ !
ವಿವಾದಾತ್ಮಕ ‘ಈಠ್ಠಲಾ’ ನಾಟಕದಲ್ಲಿರುವ ಸಂತರ ಹೆಸರುಗಳು ಮತ್ತು ಆಕ್ಷೇಪಾರ್ಹ ಭಾಗಗಳನ್ನು ಕೈಬಿಡಿ!
‘ಹಲಾಲ್ ತೆರಿಗೆ’ ಎನ್ನುವುದು ಹಿಂದೂಗಳ ಜೇಬಿನಿಂದ ವಸೂಲಿ ಮಾಡಲಾಗುತ್ತಿರುವ ‘ಜಿಜಿಯಾ ತೆರಿಗೆಯೇ’ ಆಗಿದೆ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ