
ರಾಮನಾಥಿ (ಫೋಂಡ), ೨೪ ಜೂನ್ (ವಾರ್ತೆ.) – ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವದ ಕೊನೆಯ ದಿನ ಅಂದರೆ ಜೂನ್ 22 ರಂದು ಅಮರಾವತಿಯ ಶ್ರೀ ಮಹಾಕಾಳಿಮಾತಾ ಶಕ್ತಿಪೀಠ ಪ್ರತಿಷ್ಠಾನದ ಶ್ರೀ ೧೦೦೮ ಮಹಾಶಕ್ತಿ ಪೀಠಾಧೀಶ್ವರ ಶ್ರೀ ಶಕ್ತೀಜಿ ಮಹಾರಾಜ ಇವರ ಶುಭ ಹಸ್ತದಿಂದ “ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಆಠವಲೆಯವರ ಅಮೂಲ್ಯ ಭೋಧನೆಗಳು” (ಸಂಪುಟ ೧) : ‘ಸಾಧನೆ ಪ್ರತ್ಯಕ್ಷ ಕಲಿಸುವ ಪಧ್ಧತಿ’ ಇದರ ಮರಾಠಿ ಮತ್ತು ಹಿಂದಿ ಭಾಷೆಯ ‘ಇ- ಪುಸ್ತಕ’ ಪ್ರಕಾಶಿಸಲಾಯಿತು. ಈ ಸಂದರ್ಭದಲ್ಲಿ ವ್ಯಾಸಪೀಠದ ಮೇಲೆ ಸಂಭಾಜಿ ನಗರದ ಸಂಕಲ್ಪ ಹಿಂದೂ ರಾಷ್ಟ್ರ ಅಭಿಯಾನದ ಅಧ್ಯಕ್ಷ ಶ್ರೀ ಕಮಲೇಶ ಕಠಾರಿಯಾ, ಉತ್ತರ ಪ್ರದೇಶದ ಜಂಬಾಜ ಹಿಂದೂ ಸ್ತಾನಿ ಸೇವಾ ಸಮಿತಿಯ ಉಪಾಧ್ಯಕ್ಷ ವಕೀಲ ಅಲೋಕ ತಿವಾರಿ ಮತ್ತು ಸನಾತನ ಸಂಸ್ಥೆಯ ಧರ್ಮಪ್ರಚಾರಕ ಪೂಜ್ಯ. ರಮಾನಂದ ಗೌಡ ಇವರುಗಳು ಉಪಸ್ಥಿತರಿದ್ದರು. ಈ ಪುಸ್ತಕವು “ಅಮೆಜಾನ್” ನಲ್ಲಿ ಮಾರಾಟಕ್ಕೆ ಲಭ್ಯವಿರಲಿದೆ.
Corporate Jihad: ಮತಾಂತರಕ್ಕೆ ನಿರಾಕರಿಸಿದ್ದಕ್ಕಾಗಿ ‘ವಿಪ್ರೋ’ದ ಹಿಂದೂ ಮಹಿಳಾ ಉದ್ಯೋಗಿಯನ್ನು ಕೆಲಸದಿಂದ ವಜಾ !
ದೇವಸ್ಥಾನಗಳ ಪ್ರತಿನಿಧಿಗಳು ಮತ್ತು ಹಿಂದೂಗಳ ಸಂಘಟನೆ ಅಗತ್ಯ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ
ಸರಕಾರವು ಸಾವರ್ಕರ್ ಸದನವನ್ನು ಸ್ವಾಧೀನಪಡಿಸಿಕೊಂಡು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಬೇಕು !
ಮಹಾರಾಷ್ಟ್ರ ರಾಜ್ಯದ ಕಂದಾಯ ಸಚಿವ ಬಾವನಕುಳೆ ಅವರೊಂದಿಗೆ ಮಹಾರಾಷ್ಟ್ರ ಮಂದಿರ ಮಹಾಸಂಘದ ನಿಯೋಗದ ಸಭೆ !
ಜಿಹಾದ್, ಮತಾಂತರ ಮತ್ತು ಗೋಹತ್ಯೆಯಿಂದ ಗೋವಾವನ್ನು ಮುಕ್ತಗೊಳಿಸಿ ! – ಶಾಸಕ ಟಿ. ರಾಜಾಸಿಂಗ್
ಛತ್ರಪತಿಯವರ ಮಂದಿರಕ್ಕೆ ನೀಡುವ ನಿಧಿ ಔರಂಗಜೇಬನ ಗೋರಿಗೆ ನೀಡುವ ನಿಧಿಗಿಂತಲೂ ಕಡಿಮೆ!