
ನಾಟೆ (ರತ್ನಾಗಿರಿ ಜಿಲ್ಲೆ), ೧೭ ಜೂನ್ (ವಾರ್ತೆಗಳು.) – ಸತತವಾಗಿ ಈಶ್ವರನ ಅನುಸಂಧಾನದಲ್ಲಿ ಇರುವ ಸನಾತನದ ೫೫ ನೇ ಸಂತರಾದ ಪೂ. (ಶ್ರೀಮತಿ) ಸುಶೀಲಾ ವಿಷ್ಣು ಶಹಾಣೆ (ವಯಸ್ಸು ೯೮ ವರ್ಷ) ಇವರು ಜೂನ್ ೧೬ ರಂದು ರಾತ್ರಿ ೧೧ ಗಂಟೆಗೆ ತಮ್ಮ ಮನೆಯಲ್ಲಿ ದೇಹತ್ಯಾಗ ಮಾಡಿದರು. ಅವರಿಗೆ ಕಳೆದ ಕೆಲವು ದಿನಗಳಿಂದ ಅನಾರೋಗ್ಯವಿತ್ತು. ಪೂ. ಶಹಾಣೆ ಅಜ್ಜಿಯವರು ೧೯೯೯ ರಿಂದ ಸನಾತನ ಸಂಸ್ಥೆಯ ಮಾರ್ಗದರ್ಶನಕ್ಕನುಸಾರ ಸಾಧನೆಯನ್ನು ಮಾಡುತ್ತಿದ್ದರು. ಪೂ. ಶಹಾಣೆಅಜ್ಜಿಯವರು ೮ ಡಿಸೆಂಬರ ೨೦೧೫ ರಂದು ವ್ಯಷ್ಟಿ ಸಂತಪದವಿಯನ್ನು ಪ್ರಾಪ್ತ ಮಾಡಿಕೊಂಡರು. ಜೂನ್ ೧೭ ರಂದು ಬೆಳಗ್ಗೆ ೧೧ ಗಂಟೆಗೆ ನಾಟೆಯಲ್ಲಿನ ಸ್ಮಶಾನಭೂಮಿಯಲ್ಲಿ ಅವರ ಅಂತ್ಯಸಂಸ್ಕಾರವನ್ನು ಮಾಡಲಾಯಿತು.
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !
ಶೂಟರ್ ಜಸ್ಪಾಲ್ ರಾಣಾ ಅವರ 49ನೇ ವಯಸ್ಸಿನಲ್ಲಿ ನಿಧನ