
ಶ್ರೀಚಿತ್ಶಕ್ತಿ (ಸೌ.) ಅಂಜಲಿ ಮುಕುಲ ಗಾಡಗೀಳ‘ಶ್ರೀ ಗುರು ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಯವರು ಜ್ಞಾನಶಕ್ತಿಯ ಮೂಲಕ ಹಿಂದು ರಾಷ್ಟ್ರದ ಸ್ಥಾಪನೆಯ ದೃಷ್ಟಿಯನ್ನು ನೀಡಿದ್ದಾರೆ. ಈ ಹಿಂದೂ ರಾಷ್ಟ್ರದ ಸ್ಥಾಪನೆ, ಎಂದರೆ ಅಧ್ಯಾತ್ಮವನ್ನು ಆಧರಿಸಿದ ರಾಷ್ಟ್ರರಚನೆ (ಧರ್ಮಸಂಸ್ಥಾಪನೆ)ಯಾಗಿದೆ. ಕೇವಲ ಅವತಾರಗಳೇ ಇಂತಹ ಕಾರ್ಯವನ್ನು ಮಾಡಬಹುದು ! ಇಂದು ಎಲ್ಲೆಡೆ ಹಿಂದೂ ರಾಷ್ಟ್ರದ ಚರ್ಚೆ ಆಗುವುದು, ಕೇವಲ ಶ್ರೀ ಗುರುಗಳ ಜ್ಞಾನಶಕ್ತಿಯ ಫಲವಾಗಿದೆ. ಈಗ ಹಿಂದು ರಾಷ್ಟ್ರ ಸ್ಥಾಪನೆಯ ಕಾಲವು ಸಮೀಪಿಸಿದೆ; ಆದರೆ ಭವಿಷ್ಯದಲ್ಲಿ ಸಂಪೂರ್ಣ ರಾಷ್ಟ್ರರಚನೆಯು ಅಧ್ಯಾತ್ಮದ ಮೇಲೆ ಆಧಾರಿತವಾಗಲು ಇಂದಿನಿಂದ ಕೃತಿ ಮಾಡುವುದು, ಇದು ಧರ್ಮಸಂಸ್ಥಾಪನೆಯ ಕಾರ್ಯವಾಗಿದೆ. ಶ್ರೀ ಗುರುಗಳ ಈ ಐತಿಹಾಸಿಕ ಧರ್ಮಸಂಸ್ಥಾಪನೆಯ ಕಾರ್ಯದಲ್ಲಿ ಜವಾಬ್ದಾರಿಯನ್ನು ವಹಿಸಿ ಕೊಂಡು ಸೇವೆಯನ್ನು ಮಾಡಿರಿ ! – ಶ್ರೀಚಿತ್ಶಕ್ತಿ (ಸೌ.) ಅಂಜಲಿ ಮುಕುಲ ಗಾಡಗೀಳ, ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಆಧ್ಯಾತ್ಮಿಕ ಉತ್ತರಾಧಿಕಾರಿಗಳಲ್ಲಿ ಒಬ್ಬರು, ಸನಾತನ ಸಂಸ್ಥೆ (೧೪.೪.೨೦೨೩)
|| ಶ್ರೀ ರಾಜಮಾತಂಗಿ ಮಹಾಯಾಗ ||
ಶ್ರೀ ಸೋಮನಾಥ ದೇವಸ್ಥಾನದ ಶಿಖರದ ಮೇಲೆ ಶ್ರೀಚಿತ್ಶಕ್ತಿ (ಸೌ.) ಅಂಜಲಿ ಗಾಡಗೀಳರವರು ಪೂಜಿಸಿದ ಧರ್ಮಧ್ವಜದ ಆರೋಹಣ !
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಶ್ರೀ ರಾಜಮಾತಂಗಿ ಮಹಾಯಜ್ಞ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !