ಗೋವಾದಲ್ಲಿ ‘ವೈಶ್ವಿಕ ಹಿಂದೂ ರಾಷ್ಟ್ರ ಅಧಿವೇಶನ’ಕ್ಕೆ ೩೦೦ ಕ್ಕೂ ಹೆಚ್ಚು ಹಿಂದೂಗಳ ಸಹಭಾಗ


ಖಾಲಿಸ್ತಾನದಲ್ಲಿ ಭಯೋತ್ಪಾದನೆ, ಶ್ರೀರಾಮನವಮಿ-ಹನುಮಾನಜಯಂತಿಯಂತಹ ಹಬ್ಬಗಳ ಸಂದರ್ಭದಲ್ಲಿ ಹೆಚ್ಚಿದ ಗಲಭೆಗಳು, ಸಲಿಂಗ ವಿವಾಹಕ್ಕೆ ಬೆಂಬಲ, ಲಿವ್ ಇನ್ ರಿಲೇಶನ್ಶಿಪ್ನಲ್ಲಿ ವ್ಯಭಿಚಾರ ಒಪ್ಪಿಗೆ, ಹೆಚ್ಚುತ್ತಿರುವ ಅಶ್ಲೀಲತೆ, ಅನೈತಿಕತೆಯನ್ನು ಸಾಂವಿಧಾನಿಕಗೊಳಿಸುವ ಪ್ರಯತ್ನಗಳು ಇಂತಹ ಅನೇಕ ಸವಾಲುಗಳನ್ನು ಹಿಂದೂಗಳು ಪ್ರಸ್ತುತ ಎದುರಿಸುತ್ತಿದ್ದಾರೆ. ಈ ಎಲ್ಲ ಸಮಸ್ಯೆಗಳಿಗೆ ಸೆಕ್ಯುಲರ್ ರಾಜ್ಯವ್ಯವಸ್ಥೆಯಲ್ಲಿ ಯಾವುದೇ ಉತ್ತರವಿರದೇ ಶಾಶ್ವತ ಹಿಂದೂ ರಾಷ್ಟ್ರವೇ ಅದಕ್ಕೆ ಉತ್ತರವಾಗಿದೆ. ಸನಾತನ ಧರ್ಮದರ್ಶನದಲ್ಲಿ ಹಿಂದೂ ವಿಶ್ವದ, ಅಂದರೆ ವೈಶ್ವಿಕ ಹಿಂದೂ ರಾಷ್ಟ್ರದ ವಿಚಾರವಿದೆ. ಆದ್ದರಿಂದ ಈ ವೈಶ್ವಿಕ ಹಿಂದೂ ರಾಷ್ಟ್ರ ಮಹೋತ್ಸವ ಅಂದರೆ ಒಂದು ರೀತಿಯ ಜನಮಂಥನವಾಗಿದೆ. ಈ ಜನಮಂಥನದಿಂದ ಒಟ್ಟಾಗಿರುವ ಈ ಹಿಂದು ಶಕ್ತಿಯು ಹಿಂದು ರಾಷ್ಟ್ರ ನಿರ್ಮಾಣದ ವಿಶ್ವಕಲ್ಯಾಣಕಾರಿ ಕಾರ್ಯಕ್ಕಾಗಿ ಜೋಡಿಸಲ್ಪಡುವುದು, ಎಂದು ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ಮಾರ್ಗದರ್ಶಕರಾದ ಸದ್ಗುರು (ಡಾ.) ಚಾರುದತ್ತ ಪಿಂಗಳೆ ಅವರು ಪ್ರತಿಪಾದಿಸಿದರು. ಅಧಿವೇಶನದ ಸವಿಸ್ತಾರ ವಾರ್ತೆಗಾಗಿ ಭೇಟಿ ನೀಡಿ – shoಡಿಣuಡಿಟ.ಚಿಣ/xಆಇ೪೬
Shankhnad Mahotsav Delhi : ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ; ವಿದ್ಯಾರ್ಥಿಗಳಲ್ಲಿ ಮತ್ತು ಯುವಜನತೆಯಲ್ಲಿ ಶೌರ್ಯ ಜಾಗೃತಗೊಳಿಸಿದ ಶಸ್ತ್ರಾಸ್ತ್ರ ಪ್ರದರ್ಶನ!
ಸನಾತನ ರಾಷ್ಟ್ರ ನಿರ್ಮಾಣಕ್ಕಾಗಿ ‘ಸನಾತನ ರಾಷ್ಟ್ರ ಶಂಖನಾದ’ ಮಹೋತ್ಸವದಲ್ಲಿ ಪಾಲ್ಗೊಳ್ಳಿ! – ಸಂಜಯ ಸೇಠ್, ಕೇಂದ್ರ ರಕ್ಷಣಾ ರಾಜ್ಯ ಸಚಿವರು
ದೆಹಲಿಯ ‘ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ’ಕ್ಕೆ ಹಾಜರಾಗುವ ಭರವಸೆ ನೀಡಿದ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಹ ಧಾಮಿ!
ದೆಹಲಿಯಲ್ಲಿ ನಡೆಯಲಿರುವ ‘ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ’ಕ್ಕೆ ವಿವಿಧ ಗಣ್ಯರಿಗೆ ಆಹ್ವಾನ
ದೆಹಲಿಯಲ್ಲಿ ಡಿಸೆಂಬರ್ ತಿಂಗಳಲ್ಲಿ ನಡೆಯುವ ‘ಸನಾತನ ರಾಷ್ಟ್ರ ಶಂಖನಾದ ಮಹೋತ್ಸವ’ ದ ವಿವಿಧ ಗಣ್ಯರಿಗೆ ಆಮಂತ್ರಣ ! : Sanatan Rashtra Shankhanad Mahotsav Delhi
ಸಾಧಕರೇ, ಸಾಧನೆಯ ಪಯಣವು ಸಂಘರ್ಷಮಯ ಅನಿಸಿದರೂ, ಗುರುಗಳು ಶಿಲೆಯಂತಹ ಜೀವದಿಂದ ದೇವತ್ವವಿರುವ ಸುಂದರ ಮೂರ್ತಿಯನ್ನು ಖಂಡಿತವಾಗಿಯೂ ಕೆತ್ತುವರು,’ ಎಂಬುದನ್ನು ಖಚಿತಪಡಿಸಿಕೊಳ್ಳಿ !