
ಕಾಠಮಾಂಡು (ನೇಪಾಳ) – ಇಲ್ಲಿನ ಅತ್ಯಂತ ಪ್ರಾಚೀನ ಪಶುಪತಿನಾಥ ದೇವಾಲಯ ಜೂನ್ 25 ರಂದು ತಾತ್ಕಾಲಿಕವಾಗಿ ಮುಚ್ಚಲಾಗಿತ್ತು. ಕಳೆದ ವರ್ಷ ಮಹಾಶಿವರಾತ್ರಿ ಹಬ್ಬದಂದು ಪಶುಪತಿನಾಥ ದೇವಸ್ಥಾನದಲ್ಲಿರುವ ಶಿವಲಿಂಗಕ್ಕೆ 103 ಕೆಜಿಯ ಆಭರಣಗಳನ್ನು ಅರ್ಪಿಸಲಾಗಿತ್ತು. ಅದರಲ್ಲಿ 10 ಕೆಜಿ ಚಿನ್ನಾಭರಣ ನಾಪತ್ತೆಯಾಗಿದೆ ಎಂದು ಹೇಳಲಾಗಿದೆ. ಈ ಬಗ್ಗೆ ತನಿಖೆ ನಡೆಸಲು ನೇಪಾಳದ ಭ್ರಷ್ಟಾಚಾರ ನಿಗ್ರಹ ಇಲಾಖೆಯು ಜೂನ್ 25 ರಂದು ದೇವಸ್ಥಾನವನ್ನು ಸ್ವಲ್ಪ ಸಮಯದವರೆಗೆ ತಮ್ಮ ವಶಕ್ಕೆ ತೆಗೆದುಕೊಂಡು ತನಿಖೆ ನಡೆಸಿತು. ಪಶುಪತಿನಾಥ ದೇಗುಲಕ್ಕೆ ಅರ್ಪಿಸಿದ್ದ 10 ಕೆಜಿ ಚಿನ್ನಾಭರಣ ನಾಪತ್ತೆಯಾಗಿರುವ ಬಗ್ಗೆ ಸಂಸತ್ತಿನಲ್ಲಿ ಪ್ರಶ್ನಿಸಿದ ನಂತರ ಸರಕಾರವು ಸಂಸ್ಥೆಗಳಿಗೆ ತನಿಖೆ ನಡೆಸುವಂತೆ ಸೂಚಿಸಿದೆ. ‘ಪಶುಪತಿನಾಥ ಏರಿಯಾ ಡೆವಲಪ್ಮೆಂಟ್ ಟ್ರಸ್ಟ್’ ನಿರ್ದೇಶಕರಾದ ಘನಶ್ಯಾಮ್ ಖತಿವಡ್ ಇವರು, ಪ್ರಕರಣದ ತನಿಖೆ ಪೂರ್ಣಗೊಳ್ಳುವವರೆಗೆ ಭದ್ರತಾ ಸಿಬ್ಬಂದಿಯವರ ಜೊತೆಗೆ ನೇಪಾಳಿ ಸೇನೆಯನ್ನೂ ದೇವಾಲಯದಲ್ಲಿ ನಿಯೋಜಿಸಲಾಗಿದೆ.
नेपाल के पशुपतिनाथ मंदिर से 10 किलोग्राम सोना गायब#Nepal | #PashupatiNath | @Surbhi_R_Sharma pic.twitter.com/vQeu3e17Es
— TV9 Bharatvarsh (@TV9Bharatvarsh) June 26, 2023
ಸಿಂಧೂ ಜಲ ಒಪ್ಪಂದ; ಪಾಕಿಸ್ತಾನ ತನ್ನ ಅಣು ನೀತಿಯನ್ನು ಬದಲಿಸಿ ಅಣುಬಾಂಬ್ ಬಳಸಬೇಕು! : Bilawal Bhutto
Ford News : ಎಐಗಿಂತ ಮನುಷ್ಯರೇ ಮೇಲು? ಫೋರ್ಡ್ನ ಹೊಸ ಹೆಜ್ಜೆ!
ಬಾಂಗ್ಲಾದೇಶ: ಸೆರೆಮನೆಯಲ್ಲಿರುವ ಚಿನ್ಮಯ್ ಪ್ರಭು ಅವರ ಜೀವಕ್ಕೆ ಅಪಾಯ!
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
Dhirendra Krishna Shastri : ರಾಮ ಮಂದಿರ ದಾನ ಕಳ್ಳತನ: ಪಂಡಿತ ಧೀರೇಂದ್ರ ಶಾಸ್ತ್ರಿಯ ಸ್ಫೋಟಕ ಹೇಳಿಕೆ!
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’