
ಚಿಕ್ಕಮಗಳೂರು – ಸುಮಾರು 300 ವರ್ಷಗಳಿಗೂ ಹೆಚ್ಚು ಕಾಲ ದಕ್ಷಿಣ ಭಾರತವನ್ನು ಆಳಿದ ಚಿಕ್ಕಮಗಳೂರು ಜಿಲ್ಲೆಯ ಪ್ರಸಿದ್ಧ ಹೊಯ್ಸಳ ಸಾಮ್ರಾಜ್ಯಕ್ಕೆ ಸೇರಿದ ಹೊಯ್ಸಳ ಗ್ರಾಮದಲ್ಲಿ ಸ್ವಾತಂತ್ರ್ಯದ 75 ವರ್ಷಗಳ ನಂತರ ಬಸ್ ಸೇವೆಯನ್ನು ಪ್ರಾರಂಭವಾಗಿದೆ. ಹೊಯ್ಸಳ ವಂಶಸ್ಥರ ತವರು ಮನೆಯಾಗಿರುವ ಈ ಗ್ರಾಮದಲ್ಲಿ ಬಸ್ ಸಂಚಾರ ಆರಂಭಿಸಲು ಸ್ಥಳೀಯರು ಹತ್ತಾರು ವರ್ಷಗಳಿಂದ ಹೋರಾಟ, ಆಂದೋಲನ ಮತ್ತು ಮನವಿ ಸಲ್ಲಿಸುವುದು ಈ ಮೂಲಕ ಹೋರಾಟ ಮಾಡಬೇಕಾಯಿತು. ಈ ಗ್ರಾಮದಲ್ಲಿ 200 ಕ್ಕೂ ಹೆಚ್ಚು ಕುಟುಂಬಗಳು ವಾಸವಾಗಿವೆ. ಈ ಗ್ರಾಮ ಇಂದಿಗೂ ಮೂಲಭೂತ ಸೌಕರ್ಯಗಳ ಕೊರತೆ ಇದೆ. ಈ ಗ್ರಾಮದ ಜನರು ಬಸ್ಸಿಗಾಗಿ 5 ಕಿ.ಮೀ. ನಡೆಯಬೇಕಾಗುತ್ತಿತ್ತು.
ಉತ್ತರ ಪ್ರದೇಶದಲ್ಲಿ ಬಿರುಗಾಳಿ ಸಹಿತ ಮಳೆ: 5 ಜನರ ಸಾವು
ನಮಗೆ ಸ್ವತಂತ್ರ ವಿದೇಶಾಂಗ ನೀತಿಯಿಲ್ಲ; ಆದರೆ ಸಂವಾದದ ಬಾಗಿಲುಗಳನ್ನು ತೆರೆದಿಡಬೇಕು!
ಕಳೆದ 12 ವರ್ಷಗಳಲ್ಲಿ ಆರೋಗ್ಯ ಸೇವೆಗಳು ಜನರಿಗೆ ಕೈಗೆಟುಕುವಂತೆ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಮಹತ್ವದ ಕೆಲಸ!
ಆಷಾಢಿ ವಾರಿಯ (ಯಾತ್ರೆಯ) ಮುನ್ನವೇ ಇಂದ್ರಾಯಣಿ ನದಿ ತೀರದಲ್ಲಿ ಸತ್ತ ಮೀನುಗಳ ರಾಶಿ
ಉತ್ತರ ಪ್ರದೇಶದ ಫಿರೋಜಾಬಾದ್ನಲ್ಲಿ ಉತ್ಖನನದ ವೇಳೆ ೨ ಸಾವಿರ ವರ್ಷಗಳಷ್ಟು ಹಳೆಯದಾದ ನಾಣ್ಯಗಳು ದೇವಸ್ಥಾನದಿಂದ ನಾಪತ್ತೆ!
‘ಲವ್ ಜಿಹಾದ್’ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ಪೊಲೀಸ್ ಇನ್ಸ್ಪೆಕ್ಟರ್ ಅಮಾನತು!