ಭಾಜಪ ಯುವ ಮೋರ್ಚಾದ ನಾಯಕ ಪ್ರವೀಣ ನೆಟ್ಟಾರು ಇವರ ಹತ್ಯೆಯ ಪ್ರಕರಣ

ಬೆಂಗಳೂರು – ಭಾಜಪ ಯುವ ಮೋರ್ಚಾದ ನಾಯಕ ಪ್ರವೀಣ ನೆಟ್ಟಾರು ಇವರ ಹತ್ಯೆಯ ಪ್ರಕರಣದಲ್ಲಿ ರಾಷ್ಟ್ರೀಯ ಸಮೀಕ್ಷಾ ದಳವು (ಎನ್.ಐ.ಎ ಯಿಂದ) ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ (ಪಿ.ಎಫ್.ಐ. ನ) ೩ ಕಾರ್ಯಕರ್ತರ ಮನೆಯ ಪರಿಶೀಲನೆ ನಡೆಸಲಾಯಿತು. ಕಳೆದ ವರ್ಷ ಜುಲೈ ೨೨ ರಂದು ನೆಟ್ಟಾರು ಇವರ ಹತ್ಯೆ ಮಾಡಲಾಗಿತ್ತು.

ಕೊಡಗು ಜಿಲ್ಲೆಯ ಅಬ್ದುಲ್ ನಾಶೀರ್ ಮತ್ತು ಅಬ್ದುಲ್ ರಹಮಾನ್ ದಕ್ಷಿಣ ಕನ್ನಡ ಜಿಲ್ಲೆಯ ನೌಶಾದ್ ನ ಮನೆಯ ಪರಿಶೀಲನೆ ನಡೆಸಲಾಯಿತು. ಅಲ್ಲಿಂದ ಕೆಲವು ಸಾಹಿತ್ಯ ವಶಪಡಿಸಿಕೊಳ್ಳಲಾಗಿದೆ. ಈ ಹತ್ಯೆಯ ಪ್ರಕರಣದಲ್ಲಿ ೨೦ ಜನರನ್ನು ಆರೋಪಿ ಎಂದು ಖಚಿತಪಡಿಸಲಾಗಿದೆ. ಅವರ ಮೇಲೆ ಆರೋಪ ಪತ್ರ ಕೂಡ ದಾಖಲಿಸಲಾಗಿದೆ. ಇದರಲ್ಲಿ, ನೆಟ್ಟಾರು ಇವರ ಹತ್ಯೆ ೨೦೪೭ ರಲ್ಲಿ ಭಾರತವನ್ನು ಇಸ್ಲಾಮಿ ದೇಶ ಮಾಡುವ ಷಡ್ಯಂತ್ರದ ಒಂದು ಭಾಗವಾಗಿದೆ. ಅದಕ್ಕಾಗಿ ಆರೋಪಿಗಳಿಗೆ ಪ್ರಶಿಕ್ಷಣ ನೀಡಲಾಗಿತ್ತು ಎಂದು ಹೇಳಿದೆ.
BJP कार्यकर्ता की हत्या का मामला, NIA ने फरार संदिग्धों के घरों की तलाशी ली#BJP #NIAhttps://t.co/MWSws4qbnb
— Zee News (@ZeeNews) June 28, 2023
‘ಝುಕತಿ ಹೆ ದುನಿಯಾ, ಝುಕಾನೆ ವಾಲಾ ಚಾಹಿಯೆ’ (‘ಪ್ರಪಂಚ ಬಗ್ಗುತ್ತದೆ, ಬಗ್ಗಿಸುವವನು ಬೇಕು ಅಷ್ಟೇ!’) – ಅಭಿಜಿತ್ ದೀಪಕೆ
ಪೋಷಕರು ಮತ್ತು ಹಿರಿಯರು ಇಂದಿನ ಯುವ ಪೀಳಿಗೆಯೊಂದಿಗೆ ಸಂವಾದ ನಡೆಸಬೇಕು! – ಪ.ಪೂ. ಸರಸಂಘಚಾಲಕ ಡಾ. ಮೋಹನ್ ಜಿ ಭಾಗವತ್
ಸರಕಾರದೊಂದಿಗೆ ರಾಜಿ ಮಾಡಿಕೊಳ್ಳಬೇಕಿದ್ದರೆ, ೨೬ ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸುವ ಅಗತ್ಯವಿರಲಿಲ್ಲ! – Sonam Wangchuk
ನ್ಯಾಯಾಲಯವೆಂದರೆ ೨೪ ಗಂಟೆಗಳ ಕಾಲ ನಡೆಯುವ ಮನರಂಜನಾ ವಾಹಿನಿಯಲ್ಲ ! – Supreme Court
ಮುಖ್ಯ ಆರೋಪಿ ಬ್ರಿಜೇಂದ್ರ ಗುಪ್ತನನ್ನು ಬಿಹಾರದಿಂದ ಬಂಧಿಸಿದ ಪೊಲೀಸರು!
ಸಹಾರನ್ಪುರ (ಉತ್ತರ ಪ್ರದೇಶ) ಇಲ್ಲಿನ ಶಿವಮಂದಿರದಲ್ಲಿ ಕಳ್ಳತನ ! – ೩ ಮುಸ್ಲಿಮರ ಬಂಧನ