
ಇಂಫಾಲ (ಮಣಿಪುರ) – ಸುಮಾರು ೨ ತಿಂಗಳಿನಿಂದ ಗಲಭೆ ನಡೆಯುತ್ತಿರುವ ಮಣಿಪುರದಲ್ಲಿ ೨ ದಿನಗಳ ಪ್ರವಾಸಕ್ಕೆ ತೆರಳಲಿದ್ದ ರಾಹುಲ್ ಗಾಂಧಿಯವರನ್ನು ಇಂಫಾಲ್ ಬಳಿ ಪೊಲೀಸರು ತಡೆದಿದ್ದಾರೆ. ಇಲ್ಲಿಂದ ೨೦ ಕಿ.ಮೀ ದೂರದಲ್ಲಿರುವ ವಿಷ್ಣುಪುರ ಜಿಲ್ಲೆಯಲ್ಲಿ ನಡೆಯುತ್ತಿರುವ ಗಲಭೆಯ ಹಿನ್ನೆಲೆಯಲ್ಲಿ ಪೊಲೀಸರು ರಾಹುಲ್ ಗಾಂಧಿಯವರನ್ನು ಮುಂದೆ ಹೋಗಲು ಬಿಡಲಿಲ್ಲ. ಗಾಂಧಿಯವರು ಹಿಂಸಾಚಾರದ ಸಂತ್ರಸ್ತರನ್ನು ಸ್ಥಳಾಂತರಿಸಿದ ಚುರಾಚಾಂದಪುರದಲ್ಲಿನ ಆಶ್ರಯ ತಾಣಗಳಿಗೆ ಭೇಟಿ ನೀಡಲು ಹೋಗುತ್ತಿದ್ದರು. ಪೊಲೀಸರು, ಉಟಲು ಗ್ರಾಮದ ಬಳಿಯ ಹೆದ್ದಾರಿಯಲ್ಲಿ ಟೈರ್ಗಳನ್ನು ಸುಟ್ಟುಹಾಕಲಾಗಿದೆ ಮತ್ತು ರಾಹುಲ್ ಗಾಂಧಿ ಅವರ ಬೆಂಗಾವಲಿನ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ ಎಂದು ತಿಳಿಸಿದ್ದಾರೆ. ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ತಡೆಯಲು ಅವರನ್ನು ಹೋಗದಂತೆ ತಡೆಯಲಾಯಿತು.
Manipur Police erected barricades to stop Shri @RahulGandhi from visiting the violence-hit areas.
RG’s convoy is stopped at Bishnupur, 20km away from Imphal. pic.twitter.com/YY4jH4JExn
— Nitin Agarwal (@nitinagarwalINC) June 29, 2023
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !