|

ಮುಂಬಯಿ – ಅನುಮತಿ ಇಲ್ಲದೆ ಅಪಾರ್ಟ್ಮೆಂಟ್ ಪರಿಸರದಲ್ಲಿ ಕುರಿಗಳ ಹತ್ಯೆ ಮಾಡುವುದು ತಪ್ಪು, ಎಂದು ಮುಂಬಯಿ ಉಚ್ಚ ನ್ಯಾಯಾಲಯ ಸ್ಪಷ್ಟವಾದ ಅಭಿಪ್ರಾಯ ವ್ಯಕ್ತಪಡಿಸಿದೆ. ಮುಂಬಯಿಯ ಮಿರಾ ರೋಡದಲ್ಲಿನ ಒಂದು ಅಪಾರ್ಟ್ಮೆಂಟ್ನಲ್ಲಿ ಬಕ್ರಿದ ಪ್ರಯುಕ್ತ ಕುರಿಗಳನ್ನು ತಂದಿದ್ದರು. ಅದರಿಂದ ಹಿಂದೂ ಮತ್ತು ಜೈನ ಕುಟುಂಬದವರು ವಿರೋಧಿಸಿದರು. ಈ ಪ್ರಕರಣದಲ್ಲಿ ಜೈನ ಸಮುದಾಯದ ವತಿಯಿಂದ ಉಚ್ಚ ನ್ಯಾಯಾಲಯದಲ್ಲಿ ಅರ್ಜಿ ದಾಖಲಿಸಲಾಗಿತ್ತು. ಜೂನ್ ೨೮ ರಂದು ಸಂಜೆ ಮುಂಬಯಿ ಉಚ್ಚ ನ್ಯಾಯಾಲಯದಲ್ಲಿ ಇದರ ಕುರಿತು ವಿಚಾರಣೆ ನಡೆಯಿತು. ಆ ಸಮಯದಲ್ಲಿ ನ್ಯಾಯಾಲಯವು ಅನುಮತಿ ಇಲ್ಲದೆ ಅಪಾರ್ಟ್ಮೆಂಟ್ ನಲ್ಲಿ ಕುರಿಗಳ ಹತ್ಯೆ ಮಾಡುವವರ ಮೇಲೆ ಕ್ರಮ ಕೈಗೊಳ್ಳಬೇಕು, ಎಂದು ರಾಜ್ಯ ಸರಕಾರಕ್ಕೆ ಮತ್ತು ಮುಂಬಯಿ ಮಹಾನಗರ ಪಾಲಿಕೆಗೆ ಆದೇಶ ನೀಡಿತು.
‘सुनिश्चित करें कि बकरीद पर हाउसिंग सोसाइटी में कोई अवैध पशु वध न हो’: बॉम्बे हाईकोर्ट ने मुंबई सिविक बॉडी को निर्देश दिया #AnimalSlaughtering #BombayHighCourt #BakriEid https://t.co/aWofp8zo2X
— Live Law Hindi (@LivelawH) June 29, 2023
‘ಮುಂಬಯಿ ಪೊಲೀಸರು ಅಪಾರ್ಟ್ಮೆಂಟ್ ಪರಿಸರದಲ್ಲಿ ಪರಿಶೀಲನೆ ನಡೆಸಬೇಕು, ಅವಶ್ಯಕತೆ ಅನಿಸಿದರೆ ಅಪಾರ್ಟ್ಮೆಂಟಿಗೆ ರಕ್ಷಣೆ ಕೂಡ ನೀಡಬೇಕು’, ಎಂದು ನ್ಯಾಯಾಲಯವು ಸೂಚನೆ ಕೂಡ ನೀಡಿದೆ. ಪ್ರತ್ಯಕ್ಷದಲ್ಲಿ ಈ ಅಪಾರ್ಟ್ಮೆಂಟ್ ನಲ್ಲಿ ೬೦ ಕುರಿಗಳನ್ನು ತಂದಿರುವ ಆರೋಪ ಜೈನ ಧರ್ಮದವರಿಂದ ಮಾಡಲಾಗಿತ್ತು. ಕುರಿ ತಂದಿರುವ ಮುಸಲ್ಮಾನರ ವಿರೋಧಿಸುವ ಹಿಂದೂ ಮತ್ತು ಬಜರಂಗದಳದ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಬೀಸಿದರು. (ಇಂತಹ ಪೊಲೀಸರ ಮೇಲೆ ಸರಕಾರದಿಂದ ಕ್ರಮ ಕೈಗೊಳ್ಳಬೇಕೆಂದು ಹಿಂದುಗಳ ಅಪೇಕ್ಷೆಯಾಗಿದೆ ! – ಸಂಪಾದಕರು)
Mumbai: Ahead of Bakrid, Bombay High Court directs Mumbai Police and BMC to ensure no illegal slaughter takes place at Nathani Heights
https://t.co/3hDgHZRr8c— OpIndia.com (@OpIndia_com) June 29, 2023
ಸಂಪಾದಕೀಯ ನಿಲುವುಪೊಲೀಸರ ದಬ್ಬಾಳಿಕೆ ! ಹಿಂದುಗಳ ಮೇಲೆ ಲಾಠಿ ಬೀಸುವ ಪೊಲೀಸರು ಇತರ ಧರ್ಮೀಯರ ಮೇಲೆ ಈ ರೀತಿ ಎಂದಾದರೂ ಲಾಠಿ ಬೀಸುವ ಧೈರ್ಯ ಮಾಡುವರೆ ? |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!