|

ಬೆಂಗಳೂರು – ಕೇಂದ್ರ ಸರಕಾರದ ವಿರುದ್ಧ ಕರ್ನಾಟಕ ಹೈಕೋರ್ಟ್ನಲ್ಲಿ ಟ್ವಿಟರ್ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ. ಕೇಂದ್ರ ಸರಕಾರದ ಮಾಹಿತಿ ಮತ್ತು ತಂತ್ರಜ್ಞಾನ ಸಚಿವಾಲಯವು ಟ್ವಿಟರ್ನಲ್ಲಿನ ಆಕ್ಷೇಪಾರ್ಹ ವಿಷಯವನ್ನು ಅಳಿಸಲು ಮತ್ತು ಸಂಬಂಧಪಟ್ಟ ಖಾತೆಗಳನ್ನು ನಿಷೇಧಿಸುವಂತೆ ಟ್ವಿಟರ್ಗೆ ಸೂಚಿಸಿತ್ತು. ಈ ಆದೇಶದ ವಿರುದ್ಧ ಟ್ವಿಟರ್ ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿತ್ತು. ಟ್ವಿಟರ್ ಮಾಡಿರುವ ಅರ್ಜಿಗೆ ಯಾವುದೇ ಆಧಾರವಿಲ್ಲ ಮತ್ತು ಟ್ವೀಟ್ಗಳನ್ನು ನಿರ್ಬಂಧಿಸುವ ಮತ್ತು ಖಾತೆಗಳನ್ನು ಬ್ಲಾಕ್ ಮಾಡುವ ಹಕ್ಕು ಕೇಂದ್ರ ಸರಕಾರಕ್ಕೆ ಇದೆ ಎಂದು ನ್ಯಾಯಾಲಯ ಹೇಳಿದೆ. ಈ ವೇಳೆ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರ ಖಂಡಪೀಠವು ಟ್ವಿಟರ್ ಗೆ ೫೦ ಲಕ್ಷ ರೂಪಾಯಿಗಳ ದಂಡ ವಿಧಿಸಿದೆ. ೪೫ ದಿನದೊಳಗೆ ಪಾವತಿಸುವಂತೆ ಆದೇಶಿಸಲಾಗಿದ್ದು, ಕಾಲಮಿತಿಯೊಳಗೆ ಮೊತ್ತ ಪಾವತಿಸದಿದ್ದರೆ ಟ್ವಿಟರ್ಗೆ ದಿನಕ್ಕೆ ೫ ಸಾವಿರ ರೂಪಾಯಿ ಹೆಚ್ಚುವರಿ ದಂಡ ಪಾವತಿಸಬೇಕಾಗುತ್ತದೆ ಎಂದು ಹೇಳಿದೆ.
Karnataka HC dismisses Twitter’s plea challenging Centre’s blocking orders & charges a Rs 50 lakh fine on the microblogging platform.
Here’s what Union Minister @Rajeev_GoI told @pragyakaushika over this.
Watch as @kritsween shares more details. pic.twitter.com/5tbSJXvz2j
— TIMES NOW (@TimesNow) June 30, 2023
ಸಂಪಾದಕೀಯ ನಿಲುವು‘ಪ್ರಜಾಪ್ರಭುತ್ವ ವ್ಯವಸ್ಥೆಗಿಂತ ನಾವು ದೊಡ್ಡವರು’ ಎಂದು ಹುಂಬತನವಿರುವ ಟ್ವಿಟರ್ಗೆ ಕೋರ್ಟ್ನಿಂದ ಕಪಾಳಮೋಕ್ಷ ! |
ಉತ್ತರ ಪ್ರದೇಶದಲ್ಲಿ ಬಿರುಗಾಳಿ ಸಹಿತ ಮಳೆ: 5 ಜನರ ಸಾವು
ನಮಗೆ ಸ್ವತಂತ್ರ ವಿದೇಶಾಂಗ ನೀತಿಯಿಲ್ಲ; ಆದರೆ ಸಂವಾದದ ಬಾಗಿಲುಗಳನ್ನು ತೆರೆದಿಡಬೇಕು!
ಕಳೆದ 12 ವರ್ಷಗಳಲ್ಲಿ ಆರೋಗ್ಯ ಸೇವೆಗಳು ಜನರಿಗೆ ಕೈಗೆಟುಕುವಂತೆ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡಲು ಮಹತ್ವದ ಕೆಲಸ!
ಆಷಾಢಿ ವಾರಿಯ (ಯಾತ್ರೆಯ) ಮುನ್ನವೇ ಇಂದ್ರಾಯಣಿ ನದಿ ತೀರದಲ್ಲಿ ಸತ್ತ ಮೀನುಗಳ ರಾಶಿ
ಉತ್ತರ ಪ್ರದೇಶದ ಫಿರೋಜಾಬಾದ್ನಲ್ಲಿ ಉತ್ಖನನದ ವೇಳೆ ೨ ಸಾವಿರ ವರ್ಷಗಳಷ್ಟು ಹಳೆಯದಾದ ನಾಣ್ಯಗಳು ದೇವಸ್ಥಾನದಿಂದ ನಾಪತ್ತೆ!
‘ಲವ್ ಜಿಹಾದ್’ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ ಪೊಲೀಸ್ ಇನ್ಸ್ಪೆಕ್ಟರ್ ಅಮಾನತು!