2 ಗುಂಪುಗಳು ಪರಸ್ಪರರ ಮೇಲೆ ಕಲ್ಲು ತೂರುತ್ತಾ ಬಾಂಬ್ ಎಸೆದರು : ಕರ್ಫ್ಯೂ ಜಾರಿ

ಧನಬಾದ – ಕತರಾಸನಲ್ಲಿ ಜೂನ 30 ರಂದು ಇ-ರಿಕ್ಷಾದ ಬ್ಯಾಟರಿ ಕಳ್ಳತನವಾಗಿರುವ ಪ್ರಕರಣದಲ್ಲಿ 2 ಗುಂಪುಗಳ ನಡುವೆ ವಿವಾದ ನಡೆಯಿತು. ತದನಂತರ 2 ಗುಂಪುಗಳಲ್ಲಿ ಕಲ್ಲುತೂರಾಟ ನಡೆಸಿದ್ದಲ್ಲದೇ ಒಬ್ಬರಿಗೊಬ್ಬರು ಬಾಂಬ್ ಎಸೆದರು. ಈ ಗಲಭೆಯಲ್ಲಿ 12 ಜನರು ಗಾಯಗೊಂಡಿದ್ದಾರೆ. ಪೊಲೀಸರು ಇಲ್ಲಿಯವರೆಗೆ 20 ಜನರನ್ನು ಬಂಧಿಸಲಾಗಿದ್ದು, ಇದರಲ್ಲಿ ಓರ್ವ ಮಹಿಳೆಯೂ ಸೇರಿದ್ದಾಳೆ.
ಈ ಘಟನೆಯ ಬಳಿಕ ಪರಿಸರದಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಒಂದು ವಾರ್ತಾಪತ್ರಿಕೆಯು ನೀಡಿದ ಮಾಹಿತಿಯನುಸಾರ ಇ-ಬ್ಯಾಟರಿಯ ಕಳ್ಳತನದ ಪ್ರಕರಣದಲ್ಲಿ 2 ಗುಂಪುಗಳ ನಡುವೆ ಹಲ್ಲೆ ನಡೆದಿದೆ. ತದನಂತರ ವಾತಾವರಣ ತಿಳಿಯಾದರೂ; 2 ಗುಂಪುಗಳಲ್ಲಿ ಪರಿಸ್ಥಿತಿ ಪುನಃ ಹಾಳಾಗಿದೆ. ಒಂದು ಗುಂಪು ಸ್ಥಳೀಯ ನಗರಸೇವಕರ ಪುತ್ತಳಿಯನ್ನು ಸುಟ್ಟಿದ್ದರಿಂದ ಮತ್ತೊಂದು ಗುಂಪಿನ ಜನರು ಆಕ್ರೋಶಗೊಂಡರು ಮತ್ತು ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಪೊಲೀಸರು ವಿಫಲಗೊಂಡಿದ್ದರಿಂದ ಅವರು ಲಾಠಿಚಾರ್ಜ ನಡೆಸಿದ್ದಾರೆ.
ಅನುಕಂಪದ ಆಧಾರದ ಮೇಲೆ ಕೆಲಸ ಪಡೆಯಲು ತಂದೆಯ ಹತ್ಯೆ ಮಾಡಿಸಿದ ಮಗನ ಬಂಧನ
ತೆಲಂಗಾಣದ ಮಹಿಳಾ ತಹಶೀಲ್ದಾರ್ಗೆ ಸೇರಿದ ₹20 ಕೋಟಿ ಮೌಲ್ಯದ ಅಕ್ರಮ ಆಸ್ತಿ ಜಪ್ತಿ!
‘ಆಪರೇಷನ್ ಸಿಂದೂರ್’ನಲ್ಲಿ ವೀರಮರಣ ಹೊಂದಿದ 6 ಭಾರತೀಯ ಸೈನಿಕರ ಹೆಸರುಗಳು ಮೊದಲ ಬಾರಿಗೆ ಪ್ರಕಟ!
ಬಂಗಾಳದಲ್ಲಿ ಸಮಾನ ನಾಗರಿಕ ಸಂಹಿತೆ ಜಾರಿಯಾಗಲಿದೆ ! – ಮುಖ್ಯಮಂತ್ರಿ ಶುಭೆಂದು ಅಧಿಕಾರಿ
ಶ್ರೀರಾಮ ಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ದೊಡ್ಡ ವ್ಯಕ್ತಿಗಳನ್ನು ಹೊರಗಿಡಲಾಗಿದೆ !
‘ಮ್ಯೂಸಿಕ್ ಕಾನ್ಸರ್ಟ್’ಗಳಲ್ಲಿ ಇನ್ನು ಮುಂದೆ ಮದ್ಯಪಾನಕ್ಕೆ ಅನುಮತಿಯಿಲ್ಲ ! – ಯೋಗೇಶ ಕದಮ್, ಗೃಹ ರಾಜ್ಯಸಚಿವರು