2 ಗುಂಪುಗಳು ಪರಸ್ಪರರ ಮೇಲೆ ಕಲ್ಲು ತೂರುತ್ತಾ ಬಾಂಬ್ ಎಸೆದರು : ಕರ್ಫ್ಯೂ ಜಾರಿ

ಧನಬಾದ – ಕತರಾಸನಲ್ಲಿ ಜೂನ 30 ರಂದು ಇ-ರಿಕ್ಷಾದ ಬ್ಯಾಟರಿ ಕಳ್ಳತನವಾಗಿರುವ ಪ್ರಕರಣದಲ್ಲಿ 2 ಗುಂಪುಗಳ ನಡುವೆ ವಿವಾದ ನಡೆಯಿತು. ತದನಂತರ 2 ಗುಂಪುಗಳಲ್ಲಿ ಕಲ್ಲುತೂರಾಟ ನಡೆಸಿದ್ದಲ್ಲದೇ ಒಬ್ಬರಿಗೊಬ್ಬರು ಬಾಂಬ್ ಎಸೆದರು. ಈ ಗಲಭೆಯಲ್ಲಿ 12 ಜನರು ಗಾಯಗೊಂಡಿದ್ದಾರೆ. ಪೊಲೀಸರು ಇಲ್ಲಿಯವರೆಗೆ 20 ಜನರನ್ನು ಬಂಧಿಸಲಾಗಿದ್ದು, ಇದರಲ್ಲಿ ಓರ್ವ ಮಹಿಳೆಯೂ ಸೇರಿದ್ದಾಳೆ.
ಈ ಘಟನೆಯ ಬಳಿಕ ಪರಿಸರದಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಒಂದು ವಾರ್ತಾಪತ್ರಿಕೆಯು ನೀಡಿದ ಮಾಹಿತಿಯನುಸಾರ ಇ-ಬ್ಯಾಟರಿಯ ಕಳ್ಳತನದ ಪ್ರಕರಣದಲ್ಲಿ 2 ಗುಂಪುಗಳ ನಡುವೆ ಹಲ್ಲೆ ನಡೆದಿದೆ. ತದನಂತರ ವಾತಾವರಣ ತಿಳಿಯಾದರೂ; 2 ಗುಂಪುಗಳಲ್ಲಿ ಪರಿಸ್ಥಿತಿ ಪುನಃ ಹಾಳಾಗಿದೆ. ಒಂದು ಗುಂಪು ಸ್ಥಳೀಯ ನಗರಸೇವಕರ ಪುತ್ತಳಿಯನ್ನು ಸುಟ್ಟಿದ್ದರಿಂದ ಮತ್ತೊಂದು ಗುಂಪಿನ ಜನರು ಆಕ್ರೋಶಗೊಂಡರು ಮತ್ತು ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಪೊಲೀಸರು ವಿಫಲಗೊಂಡಿದ್ದರಿಂದ ಅವರು ಲಾಠಿಚಾರ್ಜ ನಡೆಸಿದ್ದಾರೆ.
ಗಂಗಾ ನದಿಯಲ್ಲಿ ಬಿರಿಯಾನಿ ತಿನ್ನುವುದು ಅಪರಾಧವಲ್ಲ ! – ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ ಭುಯಾನ್
ಸಂಭಲ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಮರ 2 ಸಮುದಾಯಗಳ ನಡುವಿನ ಗಲಾಟೆಯಿಂದ ಕೊಲೆ ಬೆದರಿಕೆ
ಕಳೆದ 12 ವರ್ಷಗಳಲ್ಲಿ 116 ಪ್ರಶ್ನೆಪತ್ರಿಕೆ ಸೋರಿಕೆ : ಏಳೂವರೆ ಕೋಟಿ ಯುವಕರಿಗೆ ತಟ್ಟಿದ ಬಿಸಿ
‘ಪ್ರಸ್ತುತ ತಳಮಟ್ಟದ ಯುವಕರಲ್ಲಿ ಜಾಗೃತಿ ಮೂಡಿಸುವುದೇ ನಮ್ಮ ಧೈಯ !’ (ಅಂತೆ)
ಸನಾತನ ಸಂಸ್ಥೆಯ ಶ್ರೀಸತ್ ಶಕ್ತಿ (ಸೌ.) ಬಿಂದಾ ನೀಲೇಶ್ ಸಿಂಗಬಾಳ ಮತ್ತು ಶ್ರೀಚಿತ್ ಶಕ್ತಿ (ಸೌ.) ಅಂಜಲಿ ಮುಕುಲ್ ಗಾಡಗೀಳ ಅವರ ಛತ್ತೀಸಗಢ ರಾಜ್ಯದ ದೈವೀ ಪ್ರವಾಸ!
‘ಝುಕತಿ ಹೆ ದುನಿಯಾ, ಝುಕಾನೆ ವಾಲಾ ಚಾಹಿಯೆ’ (‘ಪ್ರಪಂಚ ಬಗ್ಗುತ್ತದೆ, ಬಗ್ಗಿಸುವವನು ಬೇಕು ಅಷ್ಟೇ!’) – ಅಭಿಜಿತ್ ದೀಪಕೆ