ಪ್ರತಿಭಟನಕಾರರಿಂದ ಅಪಾರ್ಟ್ಮೆಂಟ್ ಮತ್ತು ಅಂಗಡಿಗಳ ಲೂಟಿ

ಪ್ಯಾರಿಸ್ – ಸಂಚಾರ ನಿಯಮ ಉಲ್ಲಂಘಿಸಿರುವ ಓರ್ವ ೧೭ ವರ್ಷದ ಹುಡುಗನ ಮೇಲೆ ಪೊಲೀಸು ಗುಂಡು ಹಾರಿಸಿದ್ದರಿಂದ ಅವನು ಸಾವನ್ನಪ್ಪಿರುವ ಘಟನೆಯಿಂದ ಫ್ರಾನ್ಸ್ ನಲ್ಲಿ ಭೂಗಿಲೆದ್ದಿರುವ ಹಿಂಸಾಚಾರ ಇಲ್ಲಿಯವರೆಗೆ ಮುಂದುವರೆದಿದೆ. ಈ ಹಿಂಸಾಚಾರದ ಪ್ರಕರಣದಲ್ಲಿ ಪೊಲೀಸರು ಇಲ್ಲಿಯವರೆಗೆ ೧೩೦೦ ಕ್ಕಿಂತಲೂ ಹೆಚ್ಚಿನ ನಾಗರಿಕರನ್ನು ಬಂಧಿಸಲಾಗಿದೆ.
ಈ ಘಟನೆಯನ್ನು ನಿಷೇಧಿಸುತ್ತ ನಾಗರೀಕರು ಪ್ಯಾರಿಸ್ ಉಪನಗರದಲ್ಲಿ ಮತ್ತು ಫ್ರಾನ್ಸ್ ನಲ್ಲಿ ಬೀದಿಗೆ ಇಳಿದಿದ್ದಾರೆ. ಮಾರ್ಸಿಲ್ ಶಹರದಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಸಂಘರ್ಷ ನಡೆದಿದೆ. ಪ್ರತಿಭಟನಾಕಾರರಿಂದ ವಾಹನಗಳನ್ನು ಸುಟ್ಟಾಕುವುದರ ಜೊತೆಗೆ ಅಪಾರ್ಟ್ಮೆಂಟ್ ಮತ್ತು ಅಂಗಡಿಗಳನ್ನು ಲೂಟಿ ಮಾಡುತ್ತಿದ್ದಾರೆ. ಪ್ರತಿಭಟನಾಕಾರರನ್ನು ತಡೆಯುವುದಕ್ಕಾಗಿ ಪೊಲೀಸರು ಅರ್ಶುವಾಯುವಿನ ಉಪಯೋಗ ಮಾಡಲಾಗುತ್ತಿದೆ.
ಅರುಣಾಚಲ ಪ್ರದೇಶದಲ್ಲಿ ಚೀನಾ ಸೇನೆಯ ನುಸುಳುವಿಕೆ ನಡೆದಿಲ್ಲ! – ಭಾರತೀಯ ಸೇನೆಯ ಸ್ಪಷ್ಟನೆ
ಶ್ರೀರಾಮ ಮಂದಿರದ ದಾನ ಕಳ್ಳತನದ ದೊಡ್ಡ ಹೆಸರುಗಳನ್ನು ಬಹಿರಂಗಪಡಿಸಿದರೆ, ಅವರು ನನ್ನನ್ನು ಕೊಲ್ಲುವರು! – ಪಂಡಿತ್ ಧೀರೇಂದ್ರಕೃಷ್ಣ ಶಾಸ್ತ್ರಿ
‘ಯಾರು ನೀರನ್ನು ತಡೆಯುತ್ತಾರೋ, ಅವರ ಕೈಗಳನ್ನು ಮುರಿಯುತ್ತೇವೆ !’
ಪಾಕಿಸ್ತಾನವನ್ನು ಮತ್ತೆ ‘ಎಫ್ಎಟಿಎಫ್’ನ ‘ಗ್ರೇ ಲಿಸ್ಟ್’ಗೆ ಸೇರಿಸಲು ಭಾರತದ ಸಿದ್ಧತೆ
ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಗುರುದ್ವಾರವನ್ನು ನೆಲಸಮಗೊಳಿಸಲು ಯತ್ನ : Pakistan Gurdwara
ಕರಾಚಿ ದಾಳಿಯ ಹಿಂದೆ ಭಾರತದ ಕೈವಾಡವಿದೆ ಎಂಬ ಆರೋಪವನ್ನು ತಳ್ಳಿಹಾಕಿದ ಭಾರತ! : India rejects Pakistan’s allegation