ಪ್ರತಿಭಟನಕಾರರಿಂದ ಅಪಾರ್ಟ್ಮೆಂಟ್ ಮತ್ತು ಅಂಗಡಿಗಳ ಲೂಟಿ

ಪ್ಯಾರಿಸ್ – ಸಂಚಾರ ನಿಯಮ ಉಲ್ಲಂಘಿಸಿರುವ ಓರ್ವ ೧೭ ವರ್ಷದ ಹುಡುಗನ ಮೇಲೆ ಪೊಲೀಸು ಗುಂಡು ಹಾರಿಸಿದ್ದರಿಂದ ಅವನು ಸಾವನ್ನಪ್ಪಿರುವ ಘಟನೆಯಿಂದ ಫ್ರಾನ್ಸ್ ನಲ್ಲಿ ಭೂಗಿಲೆದ್ದಿರುವ ಹಿಂಸಾಚಾರ ಇಲ್ಲಿಯವರೆಗೆ ಮುಂದುವರೆದಿದೆ. ಈ ಹಿಂಸಾಚಾರದ ಪ್ರಕರಣದಲ್ಲಿ ಪೊಲೀಸರು ಇಲ್ಲಿಯವರೆಗೆ ೧೩೦೦ ಕ್ಕಿಂತಲೂ ಹೆಚ್ಚಿನ ನಾಗರಿಕರನ್ನು ಬಂಧಿಸಲಾಗಿದೆ.
ಈ ಘಟನೆಯನ್ನು ನಿಷೇಧಿಸುತ್ತ ನಾಗರೀಕರು ಪ್ಯಾರಿಸ್ ಉಪನಗರದಲ್ಲಿ ಮತ್ತು ಫ್ರಾನ್ಸ್ ನಲ್ಲಿ ಬೀದಿಗೆ ಇಳಿದಿದ್ದಾರೆ. ಮಾರ್ಸಿಲ್ ಶಹರದಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಸಂಘರ್ಷ ನಡೆದಿದೆ. ಪ್ರತಿಭಟನಾಕಾರರಿಂದ ವಾಹನಗಳನ್ನು ಸುಟ್ಟಾಕುವುದರ ಜೊತೆಗೆ ಅಪಾರ್ಟ್ಮೆಂಟ್ ಮತ್ತು ಅಂಗಡಿಗಳನ್ನು ಲೂಟಿ ಮಾಡುತ್ತಿದ್ದಾರೆ. ಪ್ರತಿಭಟನಾಕಾರರನ್ನು ತಡೆಯುವುದಕ್ಕಾಗಿ ಪೊಲೀಸರು ಅರ್ಶುವಾಯುವಿನ ಉಪಯೋಗ ಮಾಡಲಾಗುತ್ತಿದೆ.
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಅಂಡಮಾನ್ ನ ‘ಶಾಲೋ ಆಫ್ಶೋರ್ ಬ್ಲಾಕ್’ನಲ್ಲಿ ಎರಡನೇ ಅತಿ ದೊಡ್ಡ ನೈಸರ್ಗಿಕ ಅನಿಲದ ನಿಕ್ಷೇಪ ಪತ್ತೆ
ಅಮೆರಿಕದ ‘ಬ್ಲೂಮ್ ಬರ್ಗ್’ ಸುದ್ದಿ ಸಂಸ್ಥೆಯು ತನ್ನ ಭಾರತ ವಿರೋಧಿ ಲೇಖನ ಹಿಂಪಡೆಯಿತು!
ಭಾರತೀಯರು ಜಗತ್ತಿನ ಅತ್ಯಂತ ಪ್ರತಿಭಾವಂತ ಜನರಲ್ಲಿ ಒಬ್ಬರಾಗಿದ್ದಾರೆ! – ವ್ಲಾದಿಮಿರ್ ಪುಟಿನ್, ಅಧ್ಯಕ್ಷರು, ರಷ್ಯಾ
ಇರಾನ್ನ ಕ್ಷಿಪಣಿ ಸಾಮರ್ಥ್ಯಕ್ಕೆ ಭಾರಿ ಪ್ರಮಾಣದ ಹಾನಿ! – ಡೊನಾಲ್ಡ್ ಟ್ರಂಪ್
ಭಾರತದ ಮೇಲೆ ಒತ್ತಡ ಹೇರುವುದು ಜಾಗತಿಕ ಸ್ಥಿರತೆಗೆ ಅತ್ಯಂತ ಅಪಾಯಕಾರಿ!