
ಲಕ್ಷ್ಮಣಪುರಿ (ಉತ್ತರಪ್ರದೇಶ) – ಉತ್ತರಪ್ರದೇಶದ ಉಗ್ರ ನಿಗ್ರಹ ದಳವು ಓರ್ವ ಹಿಂದೂ ವ್ಯಕ್ತಿಯನ್ನು ಮತಾಂತರಗೊಳಿಸಿರುವ ಪ್ರಕರಣದಲ್ಲಿ 3 ಮುಸಲ್ಮಾನರನ್ನು ಬಂಧಿಸಿದೆ. ಬಂಧಿತರನ್ನು ಸಹಾರನಪುರದ ನಾಜಿಮ್ ಹಸನ್, ಮಹಮ್ಮದ್ ಸಾದಿಕ್ ಮತ್ತು ಅಜಹರ್ ಮಲಿಕ್ ಎಂದು ಗುರುತಿಸಲಾಗಿದೆ. ಅವರು ಗೌರವ ಸಿಂಹ ಹೆಸರಿನ ಹಿಂದೂ ವ್ಯಕ್ತಿಯನ್ನು ಮತಾಂತರಗೊಳಿಸಿದ್ದರು. ಉಗ್ರ ನಿಗ್ರಹ ದಳವು, ಬೆಂಗಳೂರಿನಲ್ಲಿ ಇನ್ನೊಬ್ಬ ಆರೋಪಿ ರೇಶ್ಮಾಳು ಗೌರವ ಸಿಂಹನಿಗೆ ಮುಸ್ಲಿಂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಆಮಿಷ ಒಡ್ಡಿದ್ದಳು ಎಂದು ತಿಳಿಸಿದೆ. ರೇಶ್ಮಾ ಸದ್ಯಕ್ಕೆ ಪರಾರಿಯಾಗಿದ್ದಾಳೆ.
ಸಂಪಾದಕೀಯ ನಿಲುವುಕಠಿಣ ಶಿಕ್ಷೆಯಿರುವ ಮತಾಂತರ ವಿರೋಧಿ ಕಾನೂನು ಇಲ್ಲದಿರುವುದರಿಂದ ಇಂತಹ ಘಟನೆಗಳು ನಡೆಯುತ್ತಿವೆ ಎಂಬುದನ್ನು ಗಮನಿಸಿ ! |
ಸಚ್ಚಿದಾನಂದ ಪರಬ್ರಹ್ಮ ಡಾ. ಜಯಂತ ಅಠವಲೆ ಅವರು ಮಾಡಿರುವ ‘ಹಿಂದೂ ರಾಷ್ಟ್ರ ಸ್ಥಾಪನೆ’ಯ ಮಹಾ ಸಂಕಲ್ಪವು ಶೀಘ್ರದಲ್ಲೇ ಸಿದ್ಧಿಯಾಗಲಿದೆ ! – ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ
US-Based Christian Missionary : ಕ್ರಿಶ್ಚಿಯನ್ ಮಿಷನರಿ ಸಂಸ್ಥೆ ಮತ್ತು ೭ ವ್ಯಕ್ತಿಗಳ ವಿರುದ್ಧ ಮೊಕದ್ದಮೆ ದಾಖಲು
‘ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ’ದಲ್ಲಿ ವಿಲೀನಗೊಳ್ಳಲು ನಿರ್ಧರಿಸಿರುವ ತೃಣಮೂಲ ಕಾಂಗ್ರೆಸ್ಸಿನ 20 ಲೋಕಸಭಾ ಸಂಸದರು !
ವಿಶೇಷ ನ್ಯಾಯಾಲಯದಿಂದ ಪೊಲೀಸ್ ಉಪಾಧೀಕ್ಷಕನ ಜಾಮೀನು ಅರ್ಜಿ ವಜಾ !
ಹಿಂದುತ್ವನಿಷ್ಠ ಹರ್ಷ ಅವರ ಹತ್ಯೆಗೈದ ಆರೋಪಿಗಳಿಂದ ಜೈಲು ‘ವಾರ್ಡನ್’ ಮೇಲೆ ದಾಳಿ !
ಉತ್ತರಪ್ರದೇಶ: ಸಾಧು ರಾಮಮಿಲನ್ ದಾಸ್ ಅವರ ಹಂತಕ ಇಸ್ರಾಯಲ್ ಪೊಲೀಸ್ ಎನ್ಕೌಂಟರ್ನಲ್ಲಿ ಸಾವು