
ಪುರುಲಿಯ (ಬಂಗಾಳ) – ಇಲ್ಲಿಯ ಬಂಕಿಮ ಹಂಸದ ಎಂಬ ೪೮ ವರ್ಷದ ಭಾಜಪದ ಪದಾಧಿಕಾರಿಯ ಶವ ಪತ್ತೆಯಾಗಿದೆ. ಅವನ ಹತ್ಯೆ ನಡೆದಿರುವುದಾಗಿ ಪೊಲೀಸರು ಹೇಳಿದ್ದಾರೆ. ಬಂಕಿಮ್ ಇವರು ಕೆಂದಡಿ ಗ್ರಾಮದಲ್ಲಿನ ಒಂದು ಚುನಾವಣಾ ಕ್ಷೇತ್ರದ ಭಾಜಪದ ಕಾರ್ಯದರ್ಶಿ ಆಗಿದ್ದರು. ‘ಪಂಚಾಯತ್ ಚುನಾವಣೆಯ ಮೊದಲು ತೃಣಮೂಲ ಕಾಂಗ್ರೆಸ್ ನ ಕಾರ್ಯಕರ್ತರು ಹತ್ಯೆ ಮಾಡಲಾಗಿದೆ’ ಎಂದು ಭಾಜಪ ಆರೋಪಿಸಿದೆ.
West Bengal | Police recovered the body of a BJP leader named Bankim Hansda from Bodo area of Purulia district. Further investigation into the matter is underway: Purulia DSP Abhijeet Bandopadhyay pic.twitter.com/vHTo58HMti
— IndSamachar News (@Indsamachar) July 3, 2023
ಸಂಪಾದಕರ ನಿಲುವುಬಂಗಾಳದಲ್ಲಿನ ತೃಣಮೂಲ ಕಾಂಗ್ರೆಸ್ ಸರಕಾರದ ರಾಜ್ಯದಲ್ಲಿನ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಭಾರತದಲ್ಲಿನ ಜಾತ್ಯತೀತ ಮತ್ತು ಪ್ರಗತಿ(ಅಧೋಗತಿ)ಪರರ ರಾಜಕೀಯ ಪಕ್ಷಗಳು ಮೌನವಾಗಿರುತ್ತಾರೆ ಇದನ್ನು ತಿಳಿಯಿರಿ ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!