ಬಂಗಾಳದಲ್ಲಿ ಭಾಜಪದ ಪದಾಧಿಕಾರಿಯ ಹತ್ಯೆ

ಪುರುಲಿಯ (ಬಂಗಾಳ) – ಇಲ್ಲಿಯ ಬಂಕಿಮ ಹಂಸದ ಎಂಬ ೪೮ ವರ್ಷದ ಭಾಜಪದ ಪದಾಧಿಕಾರಿಯ ಶವ ಪತ್ತೆಯಾಗಿದೆ. ಅವನ ಹತ್ಯೆ ನಡೆದಿರುವುದಾಗಿ ಪೊಲೀಸರು ಹೇಳಿದ್ದಾರೆ. ಬಂಕಿಮ್ ಇವರು ಕೆಂದಡಿ ಗ್ರಾಮದಲ್ಲಿನ ಒಂದು ಚುನಾವಣಾ ಕ್ಷೇತ್ರದ ಭಾಜಪದ ಕಾರ್ಯದರ್ಶಿ ಆಗಿದ್ದರು. ‘ಪಂಚಾಯತ್ ಚುನಾವಣೆಯ ಮೊದಲು ತೃಣಮೂಲ ಕಾಂಗ್ರೆಸ್ ನ ಕಾರ್ಯಕರ್ತರು ಹತ್ಯೆ ಮಾಡಲಾಗಿದೆ’ ಎಂದು ಭಾಜಪ ಆರೋಪಿಸಿದೆ.

ಸಂಪಾದಕರ ನಿಲುವು

ಬಂಗಾಳದಲ್ಲಿನ ತೃಣಮೂಲ ಕಾಂಗ್ರೆಸ್ ಸರಕಾರದ ರಾಜ್ಯದಲ್ಲಿನ ಕಾನೂನು ಮತ್ತು ಸುವ್ಯವಸ್ಥೆಯ ಬಗ್ಗೆ ಭಾರತದಲ್ಲಿನ ಜಾತ್ಯತೀತ ಮತ್ತು ಪ್ರಗತಿ(ಅಧೋಗತಿ)ಪರರ ರಾಜಕೀಯ ಪಕ್ಷಗಳು ಮೌನವಾಗಿರುತ್ತಾರೆ ಇದನ್ನು ತಿಳಿಯಿರಿ !