ಪ್ರಧಾನಮಂತ್ರಿ ಮೋದಿಯವರ ಅವಮಾನ ಮಾಡಿದ ಪ್ರಕರಣ

ರಾಂಚಿ (ಝಾರಖಂಡ) – ಝಾರಖಂಡ ಉಚ್ಚ ನ್ಯಾಯಾಲಯವು ಜುಲೈ 4 ರಂದು ಕಾಂಗ್ರೆಸ್ ಮುಖಂಡ ರಾಹುಲ ಗಾಂಧಿ ವಿರುದ್ಧದ ಕ್ರಿಮಿನಲ್ ಕ್ರಮಕ್ಕೆ ತಾತ್ಕಾಲಿಕ ತಡೆ ನೀಡಿದೆ. ಅಗಸ್ಟ 16 ರಂದು ಈ ಸಂದರ್ಭದಲ್ಲಿ ಮುಂದಿನ ವಿಚಾರಣೆ ನಡೆಯಲಿದೆ. 2019 ರಲ್ಲಿ ಕರ್ನಾಟಕದಲ್ಲಿ ನಡೆದ ಒಂದು ಸಾರ್ವಜನಿಕ ಸಭೆಯಲ್ಲಿ ಎಲ್ಲ ಕಳ್ಳರ ಅಡ್ಡಹೆಸರು ಮೋದಿ ಎಂದೇಕೆ ಇರುತ್ತದೆ ? ಎಂದು ಹೇಳಿದ್ದರು. ಗಾಂಧಿಯವರು ಪ್ರಧಾನಮಂತ್ರಿಯವರನ್ನು ಅವಮಾನಿಸುವ ಈ ಹೇಳಿಕೆಯ ವಿರುದ್ಧ ದೇಶಾದ್ಯಂತ ದೂರನ್ನು ದಾಖಲಿಸಲಾಗಿತ್ತು. ಸೂರತನ ನ್ಯಾಯಾಲಯವು ಈ ಮೊದಲು ಗಾಂಧಿಯವರನ್ನು ಈ ಪ್ರಕರಣದಲ್ಲಿ 2 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಇದರಿಂದ ಅವರು ಸಂಸತ್ತಿನ ಸದಸ್ಯತ್ವ ಸ್ಥಾನವನ್ನು ಕಳೆದುಕೊಂಡಿದ್ದಾರೆ.
Modi surname case: Jharkhand HC exempts Rahul Gandhi from personal appearance#PMModi #RahulGandhi #JharkhandHighCourt https://t.co/Ik3nDXopw4
— NewsDrum (@thenewsdrum) July 4, 2023
FIR Against Kunal Kamra : ಹಿಂದೂಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಹಾಸ್ಯ ಕಲಾವಿದ ಕುಣಾಲ ಕಮ್ರಾ ವಿರುದ್ಧ ದೂರು ದಾಖಲು!
Fake Currency Racket : ಜಾಲದಿಂದ ನಕಲಿ ಭಾರತೀಯ ಕರೆನ್ಸಿ ನೋಟುಗಳ ಮುದ್ರಣ ಪತ್ತೆ!
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath