ಸಮೂಹದಿಂದ ಧರ್ಮದೇಟು !

ಭಾಗ್ಯನಗರ (ತೆಲಂಗಾಣ) – ತೆಲಂಗಾಣದ ಸಿದ್ದಿಪೇಟ ಜಿಲ್ಲೆಯ ಗಜವೇಲ ಪಟ್ಟಣದಲ್ಲಿ ಮುಸಲ್ಮಾನ ವ್ಯಕ್ತಿಯು ಛತ್ರಪತಿ ಶಿವಾಜಿ ಮಹಾರಾಜರ ಪುತ್ತಳಿಯ ಹತ್ತಿರ ಮೂತ್ರ ವಿಸರ್ಜನೆ ಮಾಡಿದ್ದರಿಂದ ಸಮೂಹವು ಅವನಿಗೆ ಧರ್ಮದೇಟು ನೀಡಿದರು. ಹಾಗೆಯೇ ಅವನ ಮೆರವಣಿಗೆ ನಡೆಸಿದರು. ಆ ವ್ಯಕ್ತಿ ಕುಡಿದ ಅಮಲಿನಲ್ಲಿ ಇದ್ದನು. ಎಂದು ಹೇಳಲಾಗುತ್ತಿದೆ. ಅವನು ಮೂತ್ರ ವಿಸರ್ಜನೆ ಮಾಡುವಾಗ ಹಿಡಿದನಂತರ ಅವರು ಅವನಿಗೆ ಕ್ಷಮೆ ಕೇಳಲು ಪ್ರಯತ್ನ ಮಾಡಿದ. ಅವನು ಮೂತ್ರ ಮಾಡಿದ ಜಾಗವನ್ನು ಸ್ವಚ್ಛ ಮಾಡಲು ಹಚ್ಚಿದರು.
BREAKING: Hindus in Telangana protested after spotting a Muslim guy urinating close to a statue of Chatrapati Shivaji Maharaj. pic.twitter.com/KWQTc7FZSw
— ADV. ASHUTOSH J. DUBEY 🇮🇳 (@AdvAshutoshBJP) July 4, 2023
‘ಝುಕತಿ ಹೆ ದುನಿಯಾ, ಝುಕಾನೆ ವಾಲಾ ಚಾಹಿಯೆ’ (‘ಪ್ರಪಂಚ ಬಗ್ಗುತ್ತದೆ, ಬಗ್ಗಿಸುವವನು ಬೇಕು ಅಷ್ಟೇ!’) – ಅಭಿಜಿತ್ ದೀಪಕೆ
ಪೋಷಕರು ಮತ್ತು ಹಿರಿಯರು ಇಂದಿನ ಯುವ ಪೀಳಿಗೆಯೊಂದಿಗೆ ಸಂವಾದ ನಡೆಸಬೇಕು! – ಪ.ಪೂ. ಸರಸಂಘಚಾಲಕ ಡಾ. ಮೋಹನ್ ಜಿ ಭಾಗವತ್
ಸರಕಾರದೊಂದಿಗೆ ರಾಜಿ ಮಾಡಿಕೊಳ್ಳಬೇಕಿದ್ದರೆ, ೨೬ ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸುವ ಅಗತ್ಯವಿರಲಿಲ್ಲ! – Sonam Wangchuk
ನ್ಯಾಯಾಲಯವೆಂದರೆ ೨೪ ಗಂಟೆಗಳ ಕಾಲ ನಡೆಯುವ ಮನರಂಜನಾ ವಾಹಿನಿಯಲ್ಲ ! – Supreme Court
ಮುಖ್ಯ ಆರೋಪಿ ಬ್ರಿಜೇಂದ್ರ ಗುಪ್ತನನ್ನು ಬಿಹಾರದಿಂದ ಬಂಧಿಸಿದ ಪೊಲೀಸರು!
ಸಹಾರನ್ಪುರ (ಉತ್ತರ ಪ್ರದೇಶ) ಇಲ್ಲಿನ ಶಿವಮಂದಿರದಲ್ಲಿ ಕಳ್ಳತನ ! – ೩ ಮುಸ್ಲಿಮರ ಬಂಧನ