ಸಮೂಹದಿಂದ ಧರ್ಮದೇಟು !

ಭಾಗ್ಯನಗರ (ತೆಲಂಗಾಣ) – ತೆಲಂಗಾಣದ ಸಿದ್ದಿಪೇಟ ಜಿಲ್ಲೆಯ ಗಜವೇಲ ಪಟ್ಟಣದಲ್ಲಿ ಮುಸಲ್ಮಾನ ವ್ಯಕ್ತಿಯು ಛತ್ರಪತಿ ಶಿವಾಜಿ ಮಹಾರಾಜರ ಪುತ್ತಳಿಯ ಹತ್ತಿರ ಮೂತ್ರ ವಿಸರ್ಜನೆ ಮಾಡಿದ್ದರಿಂದ ಸಮೂಹವು ಅವನಿಗೆ ಧರ್ಮದೇಟು ನೀಡಿದರು. ಹಾಗೆಯೇ ಅವನ ಮೆರವಣಿಗೆ ನಡೆಸಿದರು. ಆ ವ್ಯಕ್ತಿ ಕುಡಿದ ಅಮಲಿನಲ್ಲಿ ಇದ್ದನು. ಎಂದು ಹೇಳಲಾಗುತ್ತಿದೆ. ಅವನು ಮೂತ್ರ ವಿಸರ್ಜನೆ ಮಾಡುವಾಗ ಹಿಡಿದನಂತರ ಅವರು ಅವನಿಗೆ ಕ್ಷಮೆ ಕೇಳಲು ಪ್ರಯತ್ನ ಮಾಡಿದ. ಅವನು ಮೂತ್ರ ಮಾಡಿದ ಜಾಗವನ್ನು ಸ್ವಚ್ಛ ಮಾಡಲು ಹಚ್ಚಿದರು.
BREAKING: Hindus in Telangana protested after spotting a Muslim guy urinating close to a statue of Chatrapati Shivaji Maharaj. pic.twitter.com/KWQTc7FZSw
— ADV. ASHUTOSH J. DUBEY 🇮🇳 (@AdvAshutoshBJP) July 4, 2023
ಬೀದರ್ : ಮಹಾಹಿಂದು ಸಮಾವೇಶಕ್ಕೆ ಅನುಮತಿ ಸಿಗುತ್ತಿದ್ದಂತೆಯೇ ಸಮಾಜಘಾತುಕರಿಂದ ಶ್ರೀರಾಮನಿಗೆ ಅವಮಾನ!
ಕೊಲಕಾತಾ: ‘ಇಸ್ಕಾನ್’ ಶಾಲಾ ವಿದ್ಯಾರ್ಥಿಗಳ ಮಧ್ಯಾಹ್ನದ ಬಿಸಿಯೂಟದಿಂದ ಮೊಟ್ಟೆಯನ್ನು ಕೈಬಿಟ್ಟಿದ್ದಕ್ಕೆ ವಿವಾದ!
ನಾರಾಯಣಪುರ: ಕ್ರೈಸ್ತ ಧರ್ಮ ಸ್ವೀಕರಿಸಿದ ಆದಿವಾಸಿಗಳ ಗ್ರಾಮದಿಂದ ಬಹಿಷ್ಕಾರ
ಶ್ರೀರಾಮ ಮಂದಿರದ ದೇಣಿಗೆ (ಕಾಣಿಕೆ) ಹಣ ಕಳ್ಳತನದ ನಂತರ ಮಂದಿರದ ಸರಕಾರೀಕರಣ ಆಗುವ ಸಾಧ್ಯತೆ
ಶ್ರೀರಾಮಲಲ್ಲಾನ ಮೂರ್ತಿಯನ್ನು ಕೆತ್ತಿದ ಶಿಲ್ಪಿ ಅರುಣ ಯೋಗಿರಾಜ ಅವರ ಪ್ರತಿಕ್ರಿಯೆ!
“ದೋಷಿಗಳಿಗೆ ಕಠಿಣ ಶಿಕ್ಷೆಯಾಗಲೇಬೇಕು!” – ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಪೇಜಾವರ ಮಠ