ಸಮೂಹದಿಂದ ಧರ್ಮದೇಟು !

ಭಾಗ್ಯನಗರ (ತೆಲಂಗಾಣ) – ತೆಲಂಗಾಣದ ಸಿದ್ದಿಪೇಟ ಜಿಲ್ಲೆಯ ಗಜವೇಲ ಪಟ್ಟಣದಲ್ಲಿ ಮುಸಲ್ಮಾನ ವ್ಯಕ್ತಿಯು ಛತ್ರಪತಿ ಶಿವಾಜಿ ಮಹಾರಾಜರ ಪುತ್ತಳಿಯ ಹತ್ತಿರ ಮೂತ್ರ ವಿಸರ್ಜನೆ ಮಾಡಿದ್ದರಿಂದ ಸಮೂಹವು ಅವನಿಗೆ ಧರ್ಮದೇಟು ನೀಡಿದರು. ಹಾಗೆಯೇ ಅವನ ಮೆರವಣಿಗೆ ನಡೆಸಿದರು. ಆ ವ್ಯಕ್ತಿ ಕುಡಿದ ಅಮಲಿನಲ್ಲಿ ಇದ್ದನು. ಎಂದು ಹೇಳಲಾಗುತ್ತಿದೆ. ಅವನು ಮೂತ್ರ ವಿಸರ್ಜನೆ ಮಾಡುವಾಗ ಹಿಡಿದನಂತರ ಅವರು ಅವನಿಗೆ ಕ್ಷಮೆ ಕೇಳಲು ಪ್ರಯತ್ನ ಮಾಡಿದ. ಅವನು ಮೂತ್ರ ಮಾಡಿದ ಜಾಗವನ್ನು ಸ್ವಚ್ಛ ಮಾಡಲು ಹಚ್ಚಿದರು.
BREAKING: Hindus in Telangana protested after spotting a Muslim guy urinating close to a statue of Chatrapati Shivaji Maharaj. pic.twitter.com/KWQTc7FZSw
— ADV. ASHUTOSH J. DUBEY 🇮🇳 (@AdvAshutoshBJP) July 4, 2023
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !