ಪಕ್ಷದ ಹೆಸರು ಮತ್ತು ಪಕ್ಷದ ಚಿಹ್ನೆಗಾಗಿ ಚುನಾವಣಾ ಆಯೋಗಕ್ಕೆ ಹಕ್ಕು

ಮುಂಬಯಿ – `ರಾಷ್ಟ್ರವಾದಿ ಕಾಂಗ್ರೆಸ್’ ಹೆಸರು ಮತ್ತು ಪಕ್ಷದ ಚಿಹ್ನೆ `ಗಡಿಯಾರ’ ಹಕ್ಕು ಸಾಧಿಸುವ ಪತ್ರವನ್ನು ರಾಷ್ಟ್ರವಾದಿ ಕಾಂಗ್ರೆಸ್ಸಿನ ಅಜಿತ ಪವಾರರ ಗುಂಪು ಚುನಾವಣಾ ಆಯೋಗಕ್ಕೆ ನೀಡಿದೆ. ಈ ಪತ್ರದ ಮೇಲೆ ಜೂನ 30 ದಿನಾಂಕವಿದ್ದು, ಪತ್ರವನ್ನು ಜುಲೈ 5 ರಂದು ಚುನಾವಣಾ ಆಯೋಗಕ್ಕೆ ಸಿಕ್ಕಿದೆ. ಇದರಲ್ಲಿ ರಾಷ್ಟ್ರವಾದಿ ಕಾಂಗ್ರೆಸ್ಸಿನ ಅಧ್ಯಕ್ಷರಾಗಿ ಅಜಿತ್ ಪವಾರ ಹೆಸರನ್ನು ಉಲ್ಲೇಖಿಸಲಾಗಿದೆ. ಈ ಪತ್ರದಲ್ಲಿ ರಾಷ್ಟ್ರವಾದಿ ಕಾಂಗ್ರೆಸ್ಸಿನ 40 ಶಾಸಕರು ಬೆಂಬಲಿಸಿದ್ದಾರೆಂದು ಉಲ್ಲೇಖಿಸಲಾಗಿದೆ.
ಎನ್ ಸಿಪಿ ಪಕ್ಷದ ಹೆಸರು, ಚಿಹ್ನೆಯ ಹಕ್ಕಿಗಾಗಿ ಚುನಾವಣಾ ಆಯೋಗದ ಮೊರೆ ಹೋದ ಅಜಿತ್ ಪವಾರ್ #NCP #AjitPawar https://t.co/ys7IbAUg5G pic.twitter.com/Q08fvTSyUR
— ವಾರ್ತಾ ಭಾರತಿ | Vartha Bharati (@varthabharati) July 5, 2023
9 ಜನರ ಸದಸ್ಯತ್ವವನ್ನು ರದ್ದುಗೊಳಿಸುವಂತೆ ಶರದ ಪವಾರ ಬಣದ ಬೇಡಿಕೆ !
ರಾಷ್ಟ್ರವಾದಿ ಕಾಂಗ್ರೆಸ್ಸಿನ ಶರದ ಪವಾರ ಬಣದಿಂದ ಜಯಂತ ಪಾಟೀಲರು ಸಚಿವರಾಗಿ ಪ್ರಮಾಣವಚವನ್ನು ಸ್ವೀಕರಿಸಿದ ರಾಷ್ಟ್ರವಾದಿ ಕಾಂಗ್ರೆಸ್ಸಿನ 9 ಶಾಸಕರನ್ನು ಅನರ್ಹಗೊಳಿಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ. ಈ ಪತ್ರವನ್ನು ಜುಲೈ 4 ರಂದು ಜಯಂತ ಪಾಟೀಲ ಇವರು ಚುನಾವಣಾ ಆಯೋಗಕ್ಕೆ ಕಳುಹಿಸಿದ್ದಾರೆ.
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!