ಪಕ್ಷದ ಹೆಸರು ಮತ್ತು ಪಕ್ಷದ ಚಿಹ್ನೆಗಾಗಿ ಚುನಾವಣಾ ಆಯೋಗಕ್ಕೆ ಹಕ್ಕು

ಮುಂಬಯಿ – `ರಾಷ್ಟ್ರವಾದಿ ಕಾಂಗ್ರೆಸ್’ ಹೆಸರು ಮತ್ತು ಪಕ್ಷದ ಚಿಹ್ನೆ `ಗಡಿಯಾರ’ ಹಕ್ಕು ಸಾಧಿಸುವ ಪತ್ರವನ್ನು ರಾಷ್ಟ್ರವಾದಿ ಕಾಂಗ್ರೆಸ್ಸಿನ ಅಜಿತ ಪವಾರರ ಗುಂಪು ಚುನಾವಣಾ ಆಯೋಗಕ್ಕೆ ನೀಡಿದೆ. ಈ ಪತ್ರದ ಮೇಲೆ ಜೂನ 30 ದಿನಾಂಕವಿದ್ದು, ಪತ್ರವನ್ನು ಜುಲೈ 5 ರಂದು ಚುನಾವಣಾ ಆಯೋಗಕ್ಕೆ ಸಿಕ್ಕಿದೆ. ಇದರಲ್ಲಿ ರಾಷ್ಟ್ರವಾದಿ ಕಾಂಗ್ರೆಸ್ಸಿನ ಅಧ್ಯಕ್ಷರಾಗಿ ಅಜಿತ್ ಪವಾರ ಹೆಸರನ್ನು ಉಲ್ಲೇಖಿಸಲಾಗಿದೆ. ಈ ಪತ್ರದಲ್ಲಿ ರಾಷ್ಟ್ರವಾದಿ ಕಾಂಗ್ರೆಸ್ಸಿನ 40 ಶಾಸಕರು ಬೆಂಬಲಿಸಿದ್ದಾರೆಂದು ಉಲ್ಲೇಖಿಸಲಾಗಿದೆ.
ಎನ್ ಸಿಪಿ ಪಕ್ಷದ ಹೆಸರು, ಚಿಹ್ನೆಯ ಹಕ್ಕಿಗಾಗಿ ಚುನಾವಣಾ ಆಯೋಗದ ಮೊರೆ ಹೋದ ಅಜಿತ್ ಪವಾರ್ #NCP #AjitPawar https://t.co/ys7IbAUg5G pic.twitter.com/Q08fvTSyUR
— ವಾರ್ತಾ ಭಾರತಿ | Vartha Bharati (@varthabharati) July 5, 2023
9 ಜನರ ಸದಸ್ಯತ್ವವನ್ನು ರದ್ದುಗೊಳಿಸುವಂತೆ ಶರದ ಪವಾರ ಬಣದ ಬೇಡಿಕೆ !
ರಾಷ್ಟ್ರವಾದಿ ಕಾಂಗ್ರೆಸ್ಸಿನ ಶರದ ಪವಾರ ಬಣದಿಂದ ಜಯಂತ ಪಾಟೀಲರು ಸಚಿವರಾಗಿ ಪ್ರಮಾಣವಚವನ್ನು ಸ್ವೀಕರಿಸಿದ ರಾಷ್ಟ್ರವಾದಿ ಕಾಂಗ್ರೆಸ್ಸಿನ 9 ಶಾಸಕರನ್ನು ಅನರ್ಹಗೊಳಿಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ. ಈ ಪತ್ರವನ್ನು ಜುಲೈ 4 ರಂದು ಜಯಂತ ಪಾಟೀಲ ಇವರು ಚುನಾವಣಾ ಆಯೋಗಕ್ಕೆ ಕಳುಹಿಸಿದ್ದಾರೆ.
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!
ಬಂಗಾಳದ ಭಾಂಗರ ಬಾಂಬ್ ಸ್ಫೋಟ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್ ಮಾಜಿ ಶಾಸಕ ಶೌಕತ್ ಮೊಲ್ಲಾ ಬಂಧನ
ನೆರೂಲ್ (ನವಿ ಮುಂಬಯಿ): ಹಾಸ್ಟೆಲ್ನಲ್ಲಿದ್ದ ಹಿಂದೂ ದೇವತೆಗಳ ಮೂರ್ತಿಗಳನ್ನು ಎಸೆದ ಕ್ರಿಶ್ಚಿಯನ್ ಯುವತಿ!
ಪಂಢರಪುರ: ಶ್ರೀ ವಿಠ್ಠಲ ಮೂರ್ತಿಯ ರಾಸಾಯನಿಕ ಲೇಪನಕ್ಕೆ ವಾರಕರಿ ಸಂಪ್ರದಾಯದ ವಿರೋಧ: ರಾಸಾಯನಿಕ ಲೇಪನದಿಂದ ಮೂರ್ತಿಗೆ ಹಾನಿ!
ಲಂಡನ್ನಲ್ಲಿ ಭಾರತದ ಮುಖ್ಯ ನ್ಯಾಯಮೂರ್ತಿಗಳ ಕಾರ್ಯಕ್ರಮದಲ್ಲಿ ಗದ್ದಲ: ಭಾರತೀಯ ಹೈಕಮಿಷನ್ ತೀವ್ರ ಆಕ್ರೋಶ