
ಬೆಂಗಳೂರು – ಸಂಪೂರ್ಣ ಜೀವನವನ್ನು ಹಿಂದುತ್ವಕ್ಕಾಗಿ ಮುಡಿಪಾಗಿಟ್ಟು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಚಾರಕರಾಗಿ ಪ್ರಸ್ತುತ ವಿಶ್ವ ಹಿಂದೂ ಪರಿಷತ್ತಿನ ಬೆಂಗಳೂರು ಕ್ಷೇತ್ರದ ಸಂಘಟನಾ ಕಾರ್ಯದರ್ಶಿಯಾಗಿದ್ದ ಕೇಶವ ಹೆಗಡೆ ಇವರು ಹೃದಯಾಘಾತದಿಂದ ನಿಧನ ಹೊಂದಿದರು.
ವಿಶ್ವ ಹಿಂದೂ ಪರಿಷತ್ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಶ್ರೀ ಕೇಶವ ಹೆಗಡೆ ಅವರ ನಿಧನರಾದ ವಿಷಯ ಅತ್ಯಂತ ನೋವು ತಂದಿದೆ.
ಭಗವಂತನು ಅವರ ಆತ್ಮಕ್ಕೆ ಶಾಂತಿ ಕರುಣಿಸಿ, ಅವರ ಕುಟುಂಬ ವರ್ಗಕ್ಕೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಓಂ ಶಾಂತಿಃ pic.twitter.com/Xmez1QkQai
— Basavaraj S Bommai (@BSBommai) July 5, 2023
ವಿಶ್ವ ಹಿಂದೂ ಪರಿಷತ್ತಿನ ಬೆಂಗಳೂರು ಕ್ಷೇತ್ರದ ಸಂಘಟನಾ ಕಾರ್ಯದರ್ಶಿಗಳಾದ ಶ್ರೀ ಕೇಶವ ಹೆಗಡೆ ಅವರು ಇಂದು ಹೃದಯಾಘಾತದಿಂದ ಕಾಲವಾಗಿರುತ್ತಾರೆ.
ಅವರ ಆತ್ಮಕ್ಕೆ ಸದ್ಗತಿ ಪ್ರಾಪ್ತಿಯಾಗಲಿ.
ಓಂ ಶಾಂತಿ. pic.twitter.com/2BAAj6tS9b
— Basanagouda R Patil (Yatnal) (@BasanagoudaBJP) July 5, 2023
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ