
ಬೆಂಗಳೂರು – ರಾಜ್ಯದ ಬೆಂಗಳೂರು-ಧಾರವಾಡ ಮದ್ಯೆ ಸಂಚರಿಸುವ ‘ವಂದೇಭಾರತ’ ಎಕ್ಸಪ್ರೆಸ ಮೇಲೆ ಮತ್ತೆ ಕಲ್ಲುತೂರಾಟ ನಡೆದಿದೆ. ‘ವಂದೇಭಾರತ’ ಎಕ್ಸಪ್ರೆಸ ರಾಜ್ಯದ ಕಡೂರು-ಬೀರೂರು ರೈಲ್ವೆ ನಿಲ್ದಾಣದ ಮಧ್ಯಭಾಗದಲ್ಲಿ ಬಂದಾಗ ಕಲ್ಲು ತೂರಾಟ ನಡೆದಿದೆ. ಈ ಕಲ್ಲು ತೂರಾಟದಲ್ಲಿ ಒಂದು ಬೋಗಿಗೆ ಹಾನಿಯಾಗಿದೆ. ಈ ಪ್ರಕರಣದಲ್ಲಿ ರೈಲ್ವೆ ಇಲಾಖೆ ತನಿಖೆ ಆರಂಭಿಸಿದೆ. ಈ ಮೊದಲು ಬೆಂಗಳೂರು-ಧಾರವಾಡ ನಡುವೆ ಸಂಚರಿಸುತ್ತಿದ್ದ ಇದೇ ರೈಲಿನ ಮೇಲೆ ಕಲ್ಲು ತೂರಾಟ ನಡೆದಿತ್ತು. ಆಗಲೂ ಒಂದು ಬೋಗಿಗೆ ಸಾಕಷ್ಟು ಹಾನಿಯಾಗಿತ್ತು. ಈ ಹಿಂದೆಯೂ ದೇಶದ ಅನೇಕ ಭಾಗಗಳಲ್ಲಿ ‘ವಂದೇ ಭಾರತ’ ಎಕ್ಸಪ್ರೆಸ ಮೇಲೆ ಕಲ್ಲು ತೂರಾಟದ ಘಟನೆಗಳು ನಡೆದಿವೆ.
Stones pelted at the newly launched Dharwad-Bengaluru Vande Bharat Express in Karnatakahttps://t.co/8MISUzEGrq
— OpIndia.com (@OpIndia_com) July 2, 2023
ಸಂಪಾದಕರ ನಿಲುವುರಾಷ್ಟ್ರೀಯ ಆಸ್ತಿಯನ್ನು ಹಾಳು ಮಾಡುವದು ದೇಶದ್ರೋಹವಾಗಿದೆ. ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿ ಇಂತಹವರನ್ನು ಜೈಲಿಗೆ ಹಾಕಿ ! |
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!
ಚಿಕ್ಕಮಗಳೂರು ದತ್ತಪೀಠ ಪ್ರದೇಶದ ಇಸ್ಲಾಮೀಕರಣದ ಪಿತೂರಿ ನಡೆಯುತ್ತಿದೆ ಎಂದು ಆರೋಪ!
ಹಾವೇರಿ : ಮಸೀದಿ ಎದುರು ಪಟಾಕಿ ಸಿಡಿಸಿದ ಕಾರಣಕ್ಕೆ ರೈತನ ಕೈ ಕತ್ತರಿಸಿದ ಮತಾಂಧರು!