
ಬೆಂಗಳೂರು – ರಾಜ್ಯದ ಬೆಂಗಳೂರು-ಧಾರವಾಡ ಮದ್ಯೆ ಸಂಚರಿಸುವ ‘ವಂದೇಭಾರತ’ ಎಕ್ಸಪ್ರೆಸ ಮೇಲೆ ಮತ್ತೆ ಕಲ್ಲುತೂರಾಟ ನಡೆದಿದೆ. ‘ವಂದೇಭಾರತ’ ಎಕ್ಸಪ್ರೆಸ ರಾಜ್ಯದ ಕಡೂರು-ಬೀರೂರು ರೈಲ್ವೆ ನಿಲ್ದಾಣದ ಮಧ್ಯಭಾಗದಲ್ಲಿ ಬಂದಾಗ ಕಲ್ಲು ತೂರಾಟ ನಡೆದಿದೆ. ಈ ಕಲ್ಲು ತೂರಾಟದಲ್ಲಿ ಒಂದು ಬೋಗಿಗೆ ಹಾನಿಯಾಗಿದೆ. ಈ ಪ್ರಕರಣದಲ್ಲಿ ರೈಲ್ವೆ ಇಲಾಖೆ ತನಿಖೆ ಆರಂಭಿಸಿದೆ. ಈ ಮೊದಲು ಬೆಂಗಳೂರು-ಧಾರವಾಡ ನಡುವೆ ಸಂಚರಿಸುತ್ತಿದ್ದ ಇದೇ ರೈಲಿನ ಮೇಲೆ ಕಲ್ಲು ತೂರಾಟ ನಡೆದಿತ್ತು. ಆಗಲೂ ಒಂದು ಬೋಗಿಗೆ ಸಾಕಷ್ಟು ಹಾನಿಯಾಗಿತ್ತು. ಈ ಹಿಂದೆಯೂ ದೇಶದ ಅನೇಕ ಭಾಗಗಳಲ್ಲಿ ‘ವಂದೇ ಭಾರತ’ ಎಕ್ಸಪ್ರೆಸ ಮೇಲೆ ಕಲ್ಲು ತೂರಾಟದ ಘಟನೆಗಳು ನಡೆದಿವೆ.
Stones pelted at the newly launched Dharwad-Bengaluru Vande Bharat Express in Karnatakahttps://t.co/8MISUzEGrq
— OpIndia.com (@OpIndia_com) July 2, 2023
ಸಂಪಾದಕರ ನಿಲುವುರಾಷ್ಟ್ರೀಯ ಆಸ್ತಿಯನ್ನು ಹಾಳು ಮಾಡುವದು ದೇಶದ್ರೋಹವಾಗಿದೆ. ರಾಷ್ಟ್ರೀಯ ಭದ್ರತಾ ಕಾಯ್ದೆ ಅಡಿ ಇಂತಹವರನ್ನು ಜೈಲಿಗೆ ಹಾಕಿ ! |
Muzaffarpur Hospital Fire : ಮುಜಫ್ಫರಪುರ (ಬಿಹಾರ)ದ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ 4 ಸಾವು, 20ಕ್ಕೂ ಹೆಚ್ಚು ಜನರಿಗೆ ಗಾಯ
90 ವರ್ಷದ ವಯೋವೃದ್ಧ ಅತ್ತೆಯನ್ನು ತನ್ನ ತಲೆಯ ಮೇಲೆ ಹೊತ್ತುಕೊಂಡು ಸವಾರಿ ಮಾಡುತ್ತಾ 84 ಕೋಸು ಪ್ರದಕ್ಷಿಣೆ ಪೂರ್ಣಗೊಳಿಸುತ್ತಿರುವ ಸೊಸೆ!
ಮುಜಫರ್ನಗರದಲ್ಲಿ(ಉತ್ತರ ಪ್ರದೇಶ) ಆಘಾತಕಾರಿ ಘಟನೆ; ಬಾಕಿ ಹಣ ಸಿಗದಿದ್ದಕ್ಕೆ ಜೋಡಿಸಿದ ಮೂಳೆಯನ್ನು ಮುರಿದ ವೈದ್ಯ!
Vande Mataram : ಬಂಗಾಳದ ಮದರಸಾಗಳಲ್ಲಿ ‘ವಂದೇ ಮಾತರಂ’ ಕಡ್ಡಾಯಗೊಳಿಸುವುದಕ್ಕೆ ‘ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್’ ಆಕ್ಷೇಪ
ಕೊಲಕಾತಾ: ಟಿಎಂಸಿ ವಿದ್ಯಾರ್ಥಿ ಸಂಘಟನೆಯ ಕಚೇರಿಯಲ್ಲಿ ಭಾರಿ ನಗದು ಪತ್ತೆ
ಕೊಲಕಾತಾ: ತೃಣಮೂಲ ಕಾಂಗ್ರೆಸ್ನ ಮೇಯರ್ ಫಿರ್ಹಾದ್ ಹಕೀಮ್ ಅವರ ರಾಜೀನಾಮೆ