ಆದಿವಾಸಿ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿದ ಪ್ರಕರಣ !

ಭೋಪಾಲ್ (ಮಧ್ಯಪ್ರದೇಶ) – ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಪ್ರವೇಶ ಶುಕ್ಲಾ ಎಂಬ ಯುವಕ ಆದಿವಾಸಿ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದನಂತರ, ಆತನನ್ನು ಬಂಧಿಸಲಾಗಿದೆ. ಆತನ ಮನೆಯನ್ನು ಬುಲ್ಡೋಜರ್ನಿಂದ ಕೆಡವಲಾಯಿತು. ಇದೀಗ ರಾಜ್ಯದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಇವರು ಸಂತ್ರಸ್ತ ಆದಿವಾಸಿ ವ್ಯಕ್ತಿ ಮತ್ತು ಆತನ ಕುಟುಂಬದವರನ್ನು ತಮ್ಮ ನಿವಾಸಕ್ಕೆ ಕರೆದಿದ್ದಾರೆ. ಸಂತ್ರಸ್ತ ವ್ಯಕ್ತಿಯನ್ನು ಕುರ್ಚಿಯ ಮೇಲೆ ಕೂಡಿಸಿ ಆತನ ಪಾದಗಳನ್ನು ತೊಳೆದರು. ಹಣೆಗೆ ತಿಲಕವಿಟ್ಟು ಆತನಿಗೆ ಆರತಿ ಮಾಡಿ, ಶಾಲು ಹೊದಿಸಿ ಸನ್ಮಾನಿಸಲಾಯಿತು. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಇವರು, ನಡೆದ ಘಟನೆಯಿಂದ ನನಗೆ ದುಃಖವಾಗಿದೆ ನಾನು ನಿಮ್ಮ ಕ್ಷಮೆಯನ್ನು ಬೇಡುತ್ತೇನೆ. ನಿಮ್ಮಂಥವರು ನನಗೆ ದೇವರಂತೆ ಎಂದು ಸಂತ್ರಸ್ತ ವ್ಯಕ್ತೀಗೆ ಹೇಳಿದರು.
#LIVE मुख्यमंत्री शिवराज ने पेशाब कांड पीड़ित आदिवासी के पैर धोए: हाथ पकड़कर CM हाउस ले गए, आरती उतारी और बोले- माफी मांगता हूं#MadhyaPradesh #ShivrajSinghChouhan https://t.co/vcEFPiye6u pic.twitter.com/5IKHsxYqZB
— Dainik Bhaskar (@DainikBhaskar) July 6, 2023
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ