ಆದಿವಾಸಿ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿದ ಪ್ರಕರಣ !

ಭೋಪಾಲ್ (ಮಧ್ಯಪ್ರದೇಶ) – ಮಧ್ಯಪ್ರದೇಶದ ಸಿಧಿ ಜಿಲ್ಲೆಯಲ್ಲಿ ಪ್ರವೇಶ ಶುಕ್ಲಾ ಎಂಬ ಯುವಕ ಆದಿವಾಸಿ ವ್ಯಕ್ತಿಯ ಮೇಲೆ ಮೂತ್ರ ವಿಸರ್ಜನೆ ಮಾಡಿದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದನಂತರ, ಆತನನ್ನು ಬಂಧಿಸಲಾಗಿದೆ. ಆತನ ಮನೆಯನ್ನು ಬುಲ್ಡೋಜರ್ನಿಂದ ಕೆಡವಲಾಯಿತು. ಇದೀಗ ರಾಜ್ಯದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಇವರು ಸಂತ್ರಸ್ತ ಆದಿವಾಸಿ ವ್ಯಕ್ತಿ ಮತ್ತು ಆತನ ಕುಟುಂಬದವರನ್ನು ತಮ್ಮ ನಿವಾಸಕ್ಕೆ ಕರೆದಿದ್ದಾರೆ. ಸಂತ್ರಸ್ತ ವ್ಯಕ್ತಿಯನ್ನು ಕುರ್ಚಿಯ ಮೇಲೆ ಕೂಡಿಸಿ ಆತನ ಪಾದಗಳನ್ನು ತೊಳೆದರು. ಹಣೆಗೆ ತಿಲಕವಿಟ್ಟು ಆತನಿಗೆ ಆರತಿ ಮಾಡಿ, ಶಾಲು ಹೊದಿಸಿ ಸನ್ಮಾನಿಸಲಾಯಿತು. ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಇವರು, ನಡೆದ ಘಟನೆಯಿಂದ ನನಗೆ ದುಃಖವಾಗಿದೆ ನಾನು ನಿಮ್ಮ ಕ್ಷಮೆಯನ್ನು ಬೇಡುತ್ತೇನೆ. ನಿಮ್ಮಂಥವರು ನನಗೆ ದೇವರಂತೆ ಎಂದು ಸಂತ್ರಸ್ತ ವ್ಯಕ್ತೀಗೆ ಹೇಳಿದರು.
#LIVE मुख्यमंत्री शिवराज ने पेशाब कांड पीड़ित आदिवासी के पैर धोए: हाथ पकड़कर CM हाउस ले गए, आरती उतारी और बोले- माफी मांगता हूं#MadhyaPradesh #ShivrajSinghChouhan https://t.co/vcEFPiye6u pic.twitter.com/5IKHsxYqZB
— Dainik Bhaskar (@DainikBhaskar) July 6, 2023
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !