ಅಸುರಕ್ಷಿತ ಹಿಂದೂ ದೇವಸ್ಥಾನ !

ಶ್ರೀರಾಂಪುರ (ನಗರ) – ಅಪರಿಚಿತ ಕಳ್ಳರು ಟಾಕಳಿಭಾನ ಇಲ್ಲಿಯ ಶ್ರೀ ಸಾಯಿಬಾಬಾ ದೇವಸ್ಥಾನದ ಮುಖ್ಯದ್ವಾರದ ಬೀಗ ಒಡೆದು ಹುಂಡಿಯಲ್ಲಿನ ಹಣ ಕಳವು ಮಾಡಿದ್ದಾರೆ. ಈ ಘಟನೆ ಜುಲೈ ೩ ರಂದು ನಡೆದಿದೆ. ೩ ತಿಂಗಳ ಹಿಂದೆ ಇದೇ ದೇವಸ್ಥಾನದ ಹಿತ್ತಾಳೆಯ ಕಳಶ ಕಳವು ಮಾಡಲಾಗಿತ್ತು. ಅದರ ಸಮೀಕ್ಷೆ ನಡೆಯುತ್ತಿರುವಾಗ ಹುಂಡಿ ಓಡೆದಿರುವ ಘಟನೆ ಕೂಡ ನಡೆದಿತ್ತು. ಪೊಲೀಸರು ತಕ್ಷಣವೇ ಕಳ್ಳನನ್ನು ಹುಡುಕಬೇಕೆಂದು ಗ್ರಾಮಸ್ಥರು ಒತ್ತಾಯಿಸುತ್ತಿದ್ದಾರೆ.
ಕೊಳಚೆ ನೀರಿನಲ್ಲಿ ಮುಳುಗಿದ ಗೋಕರ್ಣದ ಆತ್ಮಲಿಂಗ!
ವಲ್ಲಭನಗರ (ಪಿಂಪರಿ-ಚಿಂಚವಡ) ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಅನಾನುಕೂಲಗಳ ‘ಪ್ರಯಾಣ’ ಮುಂದುವರಿದಿದೆ !
‘ಹಲಾಲ್ ತೆರಿಗೆ’ ಎನ್ನುವುದು ಹಿಂದೂಗಳ ಜೇಬಿನಿಂದ ವಸೂಲಿ ಮಾಡಲಾಗುತ್ತಿರುವ ‘ಜಿಜಿಯಾ ತೆರಿಗೆಯೇ’ ಆಗಿದೆ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ
ಇಬ್ಬರು ಮಕ್ಕಳ ತಂದೆ ಅರ್ಬಾಜ್ನಿಂದ ಹಿಂದೂ ಯುವತಿಯ ಲೈಂಗಿಕ ಶೋಷಣೆ
‘ನೀಟ್’ ಮರುಪರೀಕ್ಷೆಯ ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ತಜ್ಞರಿಗೆ ಜೂನ್ 21 ರವರೆಗೆ ಅಜ್ಞಾತವಾಸ!
ಪಶ್ಚಿಮ ಬಂಗಾಳ: ಜಾದವ್ಪುರ ರೈಲ್ವೆ ನಿಲ್ದಾಣ ಬಳಿಯ ಅನಧಿಕೃತ ಕಟ್ಟಡಗಳ ತೆರವಿಗೆ ವಿರೋಧ!